Skip to main content

Police Roundup

ಅಪರಾಧ

ಹುಣಸಗಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ತನಿಖಾ ತಂಡಕ್ಕೆ ಎಸ್.ಪಿ ಶ್ಲಾಘನೆ, ಬಹುಮಾನ ಘೋಷಣೆ

ಹುಣಸಗಿ: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹುಣಸಗಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ಆತನಿಂದ 73 ಗ್ರಾಂ ಬಂಗಾರ ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ​ಸಿದ್ದಾಪುರ (ಬಿ) ಗ್ರಾಮದ ದೇವಪ್ಪ ಯಮನಪ್ಪ ಹುಲಕೇರಿ ಬಂಧಿತ ಆರೋಪಿ. ​ ​ಸಿದ್ದಾಪುರ (ಬಿ) ಗ್ರಾಮದ ಯಲ್ಲಪ್ಪ ಬಸಪ್ಪ ಹುಲಕೇರಿ ಎಂಬುವರ ಜಮೀನಿನಲ್ಲಿರುವ ಮನೆಗೆ ಏಪ್ರಿಲ್ 17ರ ರಾತ್ರಿ 9.30ರ ಸುಮಾರಿಗೆ ನುಗ್ಗಿದ್ದ ಅಪರಿಚಿತ ಕಳ್ಳರು, ಮನೆಯ ಬೀಗ…

Read More

ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಜಾಗೃತಿ ಅಭಿಯಾನ: ಗಾಂಜಾ ಮಾರಾಟ, ಸರಗಳ್ಳತನ ವಿರುದ್ಧ ಡಿವೈಎಸ್ಪಿ ಎಚ್ಚರಿಕೆ

ಕೆಜಿಎಫ್: ಸಾರ್ವಜನಿಕರ ಸುರಕ್ಷತೆ ಹಾಗೂ ಅಪರಾಧ ನಿಯಂತ್ರಣದ ಉದ್ದೇಶದಿಂದ ಕೆಜಿಎಫ್ ಉಪವಿಭಾಗದ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಕರಿಗಾಗಿ ವಿಶೇಷ ಕಾನೂನು ಅರಿವು ಮತ್ತು ಜಾಗೃತಿ ಅಭಿಯಾನವನ್ನು ನಡೆಸಲಾಯಿತು.   ​ಅಭಿಯಾನದ ವೇಳೆ ರೈಲು ನಿಲ್ದಾಣ ಹಾಗೂ ಅದರ ಸುತ್ತಮುತ್ತಲಿನ ಪರಿಸರದಲ್ಲಿ ಪರಿಶೀಲನೆ ನಡೆಸಿದ ಪೊಲೀಸ್ ಅಧಿಕಾರಿಗಳು, ಗಾಂಜಾ ಮಾರಾಟ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ಅನಾಹುತಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ​ ​ಅಪರಾಧಗಳ ತಡೆ: ರೈಲು ಪ್ರಯಾಣದ ಸಂದರ್ಭದಲ್ಲಿ ಸರಗಳ್ಳತನ…

Read More

Solverwp- WordPress Theme and Plugin