ಕುಶಾಲನಗರ: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಾದ ಕೂಡಿಗೆ ಹಾಗೂ ಡೈರಿ ಸರ್ಕಲ್ನಲ್ಲಿ, ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಸ್ತೆ ಅಪಘಾತಗಳ ಸಂಖ್ಯೆಯನ್ನು ತಡೆಯುವ ಹಾಗೂ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಸವಾರರನ್ನು ತಡೆದು, ಹೆಲ್ಮೆಟ್ನ ಮಹತ್ವ ಹಾಗೂ ಜೀವ ರಕ್ಷಣೆಯಲ್ಲಿ…
ಚಿತ್ರದುರ್ಗ/ಭರಮಸಾಗರ: ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕುಂಟೆ ಗ್ರಾಮದಲ್ಲಿ ನಡೆದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ರಂಜಿತ್ ಕುಮಾರ್ ಬಂಡಾರು, ಐ.ಪಿ.ಎಸ್ ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅವರು, ಘಟನೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಬಳಿಕ ತನಿಖಾಧಿಕಾರಿಗಳಿಗೆ ಪ್ರಕರಣದ ಶೀಘ್ರ ಪತ್ತೆ ಹಾಗೂ ಆರೋಪಿಗಳ ಬಂಧನಕ್ಕೆ ಅಗತ್ಯವಾದ ಸೂಕ್ತ ಸಲಹೆ ಮತ್ತು ಸ್ಪಷ್ಟ…