Skip to main content

Police Roundup

ಅಪರಾಧ

ಸಿಂದಗಿ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದ ಪೊಲೀಸರು

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ತಡರಾತ್ರಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಅನ್ನು ಸಿಂದಗಿ ಪಿಎಸ್ಐ ಶ್ರೀಕಾಂತ್ ಕಾಂಬಳೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ.   ​ತಾಲೂಕಿನ ಯಂಕಂಚಿ ಗ್ರಾಮದ ಹಳ್ಳದಿಂದ ಪ್ರತಿದಿನ ತಡರಾತ್ರಿಯಾಗುತ್ತಿದ್ದಂತೆಯೇ ಮರಳು ದಂಧೆಕೋರರು ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಂದಗಿ ಪಿಎಸ್ಐ ಶ್ರೀಕಾಂತ್ ಕಾಂಬಳೆ ಅವರು ಖುದ್ದು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ…

Read More

ಇನ್‌ಸ್ಟಾಗ್ರಾಮ್ ಪ್ರೀತಿ, ಮೂರೇ ತಿಂಗಳಿಗೆ ದುರಂತ ಅಂತ್ಯ – ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ; ಪತಿ ಪೊಲೀಸ್ ವಶಕ್ಕೆ

ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಹೆತ್ತವರ ವಿರೋಧ ಕಟ್ಟಿ ಕೊಂಡು ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಕೇವಲ ಮೂರೇ ತಿಂಗಳಲ್ಲಿ ಪತಿ ಹಾಗೂ ಆತನ ಅಕ್ಕನ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ದಾರುಣ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಲಕ್ಷ್ಮಣ್ ನಗರದಲ್ಲಿ ನಡೆದಿದೆ.   ​ಶಿವಮೊಗ್ಗ ಮೂಲದ ಶ್ವೇತಾ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪತಿ ಮೂರ್ತಿಯನ್ನು ರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ಮೃತ ಶ್ವೇತಾ ಖಾಸಗಿ…

Read More

Solverwp- WordPress Theme and Plugin