ಮೈಸೂರು: ಮುಂಬರುವ ಪವಿತ್ರ ಆಷಾಢ ಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುರಕ್ಷಿತ ಹಾಗೂ ಸುಗಮ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ ಅವರು ಇಂದು ಜಂಟಿ ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. (KSRTC) ಅಧಿಕಾರಿಗಳು ಹಾಗೂ ಚಾಮುಂಡಿ ಬೆಟ್ಟದ ಪ್ರಾಧಿಕಾರದ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡದೊಂದಿಗೆ ಬೆಟ್ಟಕ್ಕೆ ಭೇಟಿ ನೀಡಿದ ಆಯುಕ್ತರು, ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ನಾಗಮಂಗಲ ಉಪವಿಭಾಗಗಳ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಒಳಪಡುವ ರೌಡಿ ಶೀಟರ್ಗಳ ವಿಶೇಷ ಪರೇಡ್ ಶುಕ್ರವಾರ ನಡೆಯಿತು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಪರೇಡ್ನಲ್ಲಿ ಭಾಗವಹಿಸಿದ್ದ ಡಿವೈಎಸ್ಪಿ, ಸಿಪಿಐ/ಪಿಐ ಹಾಗೂ ಪಿಎಸ್ಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡುವ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ರೌಡಿ ಶೀಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಠಿಣ…