ಯಾದಗಿರಿ: ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಇಲ್ಲಿನ ಎಪಿಎಂಸಿ (APMC) ಡೆಪ್ಯುಟಿ ಡೈರೆಕ್ಟರ್ ಪುಷ್ಪಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳನ್ನು ಪತ್ತೆಹಚ್ಚಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಅಧಿಕಾರಿಗಳು, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ದಾಳಿಯ ವೇಳೆ ಪುಷ್ಪಾ ಅವರ ನಿವಾಸದಲ್ಲಿ…
ಶಿವಮೊಗ್ಗ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಅಪಹಾಸ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹರಿಬಿಟ್ಟಿದ್ದ ಇಬ್ಬರು ಯುವಕರನ್ನು ಶಿವಮೊಗ್ಗ ಸಂಚಾರಿ ಪೊಲೀಸರು ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಹೆಲ್ಮೇಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಯುವಕರು, ರಸ್ತೆಯಲ್ಲಿ ಸಾಗುವಾಗ ರೀಲ್ಸ್ ವಿಡಿಯೋ ಮಾಡಿಕೊಂಡಿದ್ದಾರೆ. ಈ ವೇಳೆ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸೇರಿಕೊಂಡು, ಅಲ್ಲೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಪಕ್ಕದಲ್ಲಿ ಮೊಪೆಡ್ನಲ್ಲಿ ಸಂಚರಿಸುತ್ತಿದ್ದ ಮಹಿಳಾ ಸವಾರರನ್ನು ಅಪಹಾಸ್ಯ ಮಾಡಿ…