Skip to main content

Police Roundup

ಅಪರಾಧ

ಕೂದಲೆಳೆಯ ಸಾಕ್ಷ್ಯ – ಹಂತಕನಿಗೆ ಜೀವಾವಧಿ ಶಿಕ್ಷೆ!

ತುಮಕೂರು: ಅಪರಾಧಿ ಎಷ್ಟೇ ಚಾಣಾಕ್ಷನಾಗಿದ್ದರೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ರೋಚಕ ಕೊಲೆ ಪ್ರಕರಣವೇ ಸಾಕ್ಷಿ. ಮೃತದೇಹದ ಕೈಯಲ್ಲಿದ್ದ ಕೇವಲ ಒಂದೇ ಒಂದು ತಲೆಗೂದಲಿನ ಆಧಾರದ ಮೇಲೆ ಪೊಲೀಸರು ಹಂತಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.   ಅದು 2021ರ ಸಮಯ. ತುಮಕೂರಿನ ಪ್ರಸಿದ್ಧ ಅಮಾನಿಕೆರೆಯ ಫುಟ್‌ಪಾತ್ ಮೇಲೆ ಮಂಜುನಾಥ್ ಎಂಬಾತನ ರಕ್ತಸಿಕ್ತ ಶವ ಪತ್ತೆಯಾಗಿತ್ತು. ಮದ್ಯದ ನಶೆಯಲ್ಲಿ ಮಂಜುನಾಥನನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ,…

Read More

ಬೋರ್‌ವೆಲ್ ಕೇಬಲ್ ಕದಿಯುತ್ತಿದ್ದ ಕಳ್ಳರು ರೆಡ್ ಹ್ಯಾಂಡ್ ಆಗಿ ಲಾಕ್: ಗ್ರಾಮಸ್ಥರ ಸಾಹಸಕ್ಕೆ ಖದೀಮರು ಉದಾಸ!

ಕೋಲಾರ: ಗ್ರಾಮೀಣ ಭಾಗದ ರೈತರ ಕೃಷಿ ಪಂಪ್‌ಸೆಟ್ ಹಾಗೂ ದುಬಾರಿ ತಾಮ್ರದ ಕೇಬಲ್‌ಗಳನ್ನು ಸರಣಿ ಕಳ್ಳತನ ಮಾಡುತ್ತಾ ಅನ್ನದಾತರ ನಿದ್ದೆಗೆಡಿಸಿದ್ದ ಇಬ್ಬರು ಖದೀಮರನ್ನು ಗ್ರಾಮಸ್ಥರೇ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಶ್ಲಾಘನೀಯ ಘಟನೆ ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ನಡೆದಿದೆ.   ಕೋಲಾರ ನಗರದ ಗಾಂಧಿನಗರ ನಿವಾಸಿಗಳಾದ ಚೇತನ್ ಮತ್ತು ಸುದೀಪ್ ಎಂಬುವವರೇ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಸದ್ಯ ಕಂಬಿ ಎಣಿಸುತ್ತಿರುವ ಕಳ್ಳರು. ದೊಡ್ಡಹಸಾಳ ಗ್ರಾಮದ ಜಮೀನೊಂದರಲ್ಲಿ ರೈತರು ಕೃಷಿ…

Read More

Solverwp- WordPress Theme and Plugin