Police Roundup

ಜಿಲ್ಲಾ ಸುದ್ದಿ

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ನಾಗಾಲ್ಯಾಂಡ್ ಮೂಲದ ಇಬ್ಬರು ಯುವಕರ ದುರ್ಮರಣ!

ಕುಶಾಲನಗರ: ಇಲ್ಲಿನ ಕಾವೇರಿ ನದಿಯ ದಡದಲ್ಲಿ ಪಾರ್ಟಿ ಮಾಡಿ, ಬಳಿಕ ಈಜಲು ನದಿಗಿಳಿದಿದ್ದ ನಾಗಾಲ್ಯಾಂಡ್ ಮೂಲದ ಇಬ್ಬರು ವಲಸೆ ಯುವಕರು ನದಿಯ ಆಳವಾದ ಗುಂಡಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ​ನಾಗಾಲ್ಯಾಂಡ್ ರಾಜ್ಯದ ನಿವಾಸಿಗಳಾದ ಬಸೋಸೊ ಕುಂ ಚಂಗ್ (23) ಹಾಗೂ ಯಾಂಕಾಂಗ್ (27) ಕಾವೇರಿ ನದಿಯಲ್ಲಿ ಜಲಸಮಾಧಿಯಾದ ದುರ್ದೈವಿ ಯುವಕರಾಗಿದ್ದಾರೆ.   ಮೃತಪಟ್ಟ ಯುವಕರಿಬ್ಬರು ಕುಶಾಲನಗರದ ಪ್ರಸಿದ್ಧ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರದಂದು ಕೆಲಸಕ್ಕೆ ರಜೆ…

Read More

ಮೈಸೂರು: ನೆಸ್ಲೆ ಕಾರ್ಖಾನೆಯಲ್ಲೇ ಕಾರ್ಮಿಕ ನೇಣಿಗೆ ಶರಣು; ಸಹೋದ್ಯೋಗಿಗಳ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!

ನಂಜನಗೂಡು: ಇಲ್ಲಿನ ಪ್ರಸಿದ್ಧ ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಲ್ಯಾಬ್ ಒಳಗೆ ಗುತ್ತಿಗೆ ಆಧಾರದ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೈರ್ಯಗೇಡಿನ ಘಟನೆ ನಡೆದಿದೆ. ಸಹೋದ್ಯೋಗಿಗಳ ನಿರಂತರ ಮಾನಸಿಕ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಮೃತರು ಬರೆದಿಟ್ಟಿರುವ ಡೆತ್‌ನೋಟ್‌ನಿಂದ ತಿಳಿದುಬಂದಿದೆ. ​ನಂಜನಗೂಡು ತಾಲ್ಲೂಕಿನ ಹಂಡುವಿನಹಳ್ಳಿ ಗ್ರಾಮದ ನಿವಾಸಿ ಕುಮಾರಸ್ವಾಮಿ (48) ಆತ್ಮಹತ್ಯೆಗೆ ಶರಣಾದ ದುರ್ದೈವಿ ಕಾರ್ಮಿಕ.   ಮೂಲತಃ ನಂಜನಗೂಡು ತಾಲ್ಲೂಕಿನ ಕಪ್ಪಸೋಗೆ ಗ್ರಾಮದವರಾದ ಕುಮಾರಸ್ವಾಮಿ ಅವರು ಸದ್ಯ ಪತ್ನಿಯ ತವರೂರಾದ ಹಂಡುವಿನಹಳ್ಳಿ ಗ್ರಾಮದಲ್ಲಿ…

Read More

Solverwp- WordPress Theme and Plugin