Police Roundup

ಸಂಪಾದಕೀಯ

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ

ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಮಹಿಳಾ ವೈದ್ಯೆ ಸೇರಿದಂತೆ ಒಟ್ಟು ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಫೋಕ್ಸೋ ಸೇರಿದಂತೆ ಒಟ್ಟು 12 ಮೊಕದ್ದಮೆಗಳು ದಾಖಲಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವೈದ್ಯೆಗಾಗಿ ತೀವ್ರ ಶೋಧ ಮುಂದುವರಿದಿದೆ.   ಬಂಧಿತರನ್ನು ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ವೈ.ಆರ್. ಹರ್ಷಿತ್ ಮತ್ತು ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ…

Read More

ಬೆಂಗಳೂರು: ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತರ ಅಪಾಯಕಾರಿ ಸವಾರಿ; ಪೋಷಕರ ವಿರುದ್ಧ ನೆಟ್ಟಿಗರ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಒಂದೇ ಸ್ಕೂಟರ್‌ನಲ್ಲಿ ಆರು ಮಂದಿ ಅಪ್ರಾಪ್ತ ಬಾಲಕರು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.   ನಗರದ ಪಾದರಾಯನಪುರ ಮುಖ್ಯರಸ್ತೆಯ ಗೌರಿಪಾಳ್ಯ ಬಳಿ ಇರುವ ಆಟೋ ಗ್ಯಾಸ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಏಪ್ರಿಲ್ 26ರಂದು ಬೆಳಿಗ್ಗೆ ಸುಮಾರು 10:45ರ ವೇಳೆಗೆ KA05-JZ-9065 ನೋಂದಣಿ ಸಂಖ್ಯೆಯ ಸ್ಕೂಟರ್‌ನಲ್ಲಿ…

Read More

Solverwp- WordPress Theme and Plugin