Police Roundup

ಸಂಪಾದಕೀಯ

ಮುಗಿಯಿತು ಬೇಸಿಗೆ ರಜೆ: ಮೇ 29 ರಿಂದ ಶಾಲೆಗಳು ಪುನರಾರಂಭ; ಈ ಬಾರಿ 18 ದಿನಗಳ ದಸರಾ ರಜೆ!

ಬೆಂಗಳೂರು: ಪ್ರಸ್ತುತ ಬೇಸಿಗೆ ರಜೆಯ ಮಜಾದಲ್ಲಿರುವ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸರ್ಕಾರವು 2026-27ನೇ ಸಾಲಿನ ಅಧಿಕೃತ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದೆ.   ​ಈ ಬಾರಿಯ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ವಿದ್ಯಾರ್ಥಿಗಳಿಗೆ ಹಬ್ಬದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷದ ದಸರಾ ಹಬ್ಬಕ್ಕೆ ಸತತ 18 ದಿನಗಳ…

Read More

ದೊಡ್ಡಬಳ್ಳಾಪುರ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಬಿಜೆಪಿಯ ಬಂತಿ ವೆಂಕಟೇಶ್‌ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಂತಿ ವೆಂಕಟೇಶ್ ಅವರು ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸದಸ್ಯರಾದ ಬಂತಿ ವೆಂಕಟೇಶ್ ಅವರು ಸಲ್ಲಿಕೆ ಮಾಡಿದ್ದ ನಾಮಪತ್ರವೊಂದೇ ಸಿಂಧುವಾಗಿದ್ದರಿಂದ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಟಿ.ಆರ್. ಮಂಜುನಾಥ್ ಅಧಿಕೃತವಾಗಿ ಪ್ರಕಟಿಸಿದರು.   ಬಂತಿ ವೆಂಕಟೇಶ್ ಅವರ ಆಯ್ಕೆಯ ಬಳಿಕ ಮಾತನಾಡಿದ ಶಾಸಕ ಧೀರಜ್ ಮುನಿರಾಜು ಅವರು, “ಎನ್.ಡಿ.ಎ…

Read More

Solverwp- WordPress Theme and Plugin