Police Roundup

ಅಬಕಾರಿ ಸುದ್ದಿ

“ದೇವರೂ ಕುಡಿತಾರೆ, ಸಚಿವರೂ ಕುಡಿತಾರೆ!”: ಮದ್ಯಪಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ಬೆಂಗಳೂರು: ಮದ್ಯಪಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಮಾರ್ಮಿಕ ಹೇಳಿಕೆಯೊಂದು ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. “ಮದ್ಯಪಾನ ಮಾಡುವುದಕ್ಕೆ ನನ್ನ ವಿರೋಧವಿಲ್ಲ, ಆದರೆ ಅದು ಎಂದಿಗೂ ವ್ಯಸನವಾಗಬಾರದು” ಎಂದು ಸಿಎಂ ಹೇಳಿದ್ದಾರೆ.   ಬೆಂಗಳೂರಿನ ಅಲಿ ಅಸ್ಕರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ‘ಸಹಕಾರ ಸಮೃದ್ಧಿ ಸೌಧ’ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಮದ್ಯಪಾನದ ವಿಷಯವನ್ನು ಅತ್ಯಂತ ಮುಕ್ತವಾಗಿ ಪ್ರಸ್ತಾಪಿಸಿದರು.   ಪುರಾಣಗಳ ಉಲ್ಲೇಖ: “ಇಂದು ಬಹುತೇಕ…

Read More

ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಭರ್ಜರಿ ಬೇಟೆ: 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.   ಬಂಧಿತರನ್ನು ಪಶ್ಚಿಮ ಬಂಗಾಳ ಮೂಲದ ಫಿರೋಜ್ ಪಾಷಾ ಮತ್ತು ರಾಣಾ ಸರ್ಕಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಒರಿಸ್ಸಾದಿಂದ ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.   ಬೆಂಗಳೂರು ಅಬಕಾರಿ ಜಂಟಿ…

Read More

Solverwp- WordPress Theme and Plugin