ಮಹಾರಾಷ್ಟ್ರ: “ದೇಶಕ್ಕೆ ಅನ್ನ ನೀಡುವ ರೈತನ ಕಷ್ಟಗಳು ಯಾರಿಗೂ ಬೇಡ” ಎಂಬ ಮಾತಿಗೆ ಕನ್ನಡಿ ಹಿಡಿಯುವಂತ ಅತ್ಯಂತ ದಾರುಣ ಹಾಗೂ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕೃಷಿ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಇದ್ದ ಒಂದು ಎತ್ತು ಸಾವನ್ನಪ್ಪಿದ್ದರಿಂದ, ಮತ್ತೊಂದು ಎತ್ತು ಕೊಳ್ಳಲಾಗದೆ ಬಡ ರೈತನೊಬ್ಬ ತನ್ನ ಪತ್ನಿಯ ಹೆಗಲಿಗೇ ನೊಗ ಹೊರಿಸಿ ಹೊಲ ಉಳುಮೆ ಮಾಡಿದ್ದಾನೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, ರೈತ ಕುಟುಂಬದ ಈ…
ಮೈಸೂರು: ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ (CI) ರವಿಶಂಕರ್ ಅವರು ಪ್ರತಿಪಾದಿಸಿದರು. ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಬಾಲ ಭೋಧಿನಿ ಶಾಲೆ) ಆವರಣದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ ಆಯೋಜಿಸಲಾಗಿದ್ದ ಮಕ್ಕಳ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಈ…