ಬೆಂಗಳೂರು: ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಾನ್ಯ ಕೇಂದ್ರ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರು (ಡಿಐಜಿಪಿ) ಮಹತ್ವದ ಅಪರಾಧ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಇರುವ ಅಪರಾಧ ಪರಿಸ್ಥಿತಿ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯ ನೇತೃತ್ವ ವಹಿಸಿದ್ದ ಮಾನ್ಯ ಡಿಐಜಿಪಿ ಅವರು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಾಕಿ ಉಳಿದಿರುವ ಗಂಭೀರ ಪ್ರಕರಣಗಳ ತನಿಖೆಯ ಪ್ರಗತಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಹಳೆಯ…
ಮಾಲೂರು: ಉಚಿತವಾಗಿ ಬಿಯರ್ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಮುಖಕ್ಕೆ ಮಾಸ್ಕ್ ಧರಿಸಿ ಬಂದ ಪುಡಿ ರೌಡಿಗಳ ಗುಂಪೊಂದು ಬಾರ್ಗೆ ನುಗ್ಗಿ ತಡರಾತ್ರಿ ಭೀಕರ ದಾಂದಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ತೊರಲಕ್ಕಿ ಗ್ರಾಮದಲ್ಲಿ ಸಂಭವಿಸಿದೆ. ತೊರಲಕ್ಕಿ ಗ್ರಾಮದ ಬಾರ್ ಅಂಡ್ ರೆಸ್ಟೋರೆಂಟ್ಗೆ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದ ಕಿಡಿಗೇಡಿಗಳ ಗ್ಯಾಂಗ್, ಬಿಯರ್ ಪಾರ್ಸಲ್ ಪಡೆದುಕೊಂಡು ಹಣ ನೀಡದೆ ನಿರ್ಗಮಿಸಲು ಯತ್ನಿಸಿದೆ. ಈ ವೇಳೆ ಬಾರ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಉದ್ಧಟತನ ಪ್ರದರ್ಶಿಸಿದ…