Police Roundup

ಮಾಹಿತಿ

ಅಕ್ರಮ ಗೋಹತ್ಯೆಕೋರರಿಗೆ ಬಂಟ್ವಾಳ ಪೊಲೀಸರ ಶಾಕ್: ಕೃತ್ಯ ನಡೆದ ಕೊಟ್ಟಿಗೆ, ಮನೆ ಮುಟ್ಟುಗೋಲು!

ಬಂಟ್ವಾಳ: ತಾಲೂಕಿನಲ್ಲಿ ನಡೆದ ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಕಾನೂನು ಕುಣಿಕೆ ಬಿಗಿಗೊಳಿಸಿದ್ದು, ಕೃತ್ಯ ನಡೆದ ಸ್ಥಳವಾದ ಆರೋಪಿಯ ಮನೆ ಹಾಗೂ ದನದ ಕೊಟ್ಟಿಗೆಯನ್ನು ಅಧಿಕೃತವಾಗಿ ಜಪ್ತಿ ಮಾಡಿದ್ದಾರೆ. ​ಬಂಟ್ವಾಳ ತಾಲೂಕಿನ ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಪ್ರದೇಶದಲ್ಲಿ ಈ ಮಹತ್ವದ ಕಾನೂನು ಕ್ರಮ ಜರುಗಿಸಲಾಗಿದೆ.   ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 68/2026ರ ಪ್ರಕರಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ…

Read More

ಕಾಳಿ ನದಿಗೆ ಉರುಳಿದ ರಾಮಕೃಷ್ಣ ಹೆಗಡೆ ಕಾಲದ ಐತಿಹಾಸಿಕ ಸೇತುವೆ: ಮೀನುಗಾರರ ಜೀವನಾಡಿ ಕಡಿತ

ಕಾರವಾರ: ತಾಲೂಕಿನ ಕಡವಾಡ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ, ಸುಮಾರು ಆರು ದಶಕಗಳ ಸುದೀರ್ಘ ಇತಿಹಾಸ ಹೊಂದಿದ್ದ ಹಳೆಯ ಸೇತುವೆಯೊಂದು ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಧರಾಶಾಹಿಯಾಗಿದೆ. ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಸೇತುವೆಯ ಮೇಲೆ ಯಾರೂ ಇಲ್ಲದ ಕಾರಣ ಒಂದು ದೊಡ್ಡ ದುರಂತ ತಪ್ಪಿದಂತಾಗಿದೆ.   ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ದುರ್ಬಲಗೊಂಡಿದ್ದ ಈ ಹಳೆಯ ಸೇತುವೆ, ಗಾಳಿಯ ರಭಸಕ್ಕೆ ತಡೆಯಲಾರದೆ ಎರಡು-ಮೂರು ತುಂಡುಗಳಾಗಿ…

Read More

Solverwp- WordPress Theme and Plugin