Skip to main content

Police Roundup

ರಾಷ್ಟ್ರೀಯ ಸುದ್ದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್‌ನಿಂದ ಭೂತದಹನ

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಭೂತದಹನ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.   ​ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ…

Read More

96ನೇ ವಯಸ್ಸಿನಲ್ಲಿ 100ಕ್ಕೆ 98 ಅಂಕ: ಶಿಕ್ಷಣಕ್ಕೆ ವಯಸ್ಸಿಲ್ಲ ಎಂದು ಸಾಬೀತುಪಡಿಸಿದ ಕಾರ್ತ್ಯಾಯನಿ ಅಮ್ಮ

ತಿರುವನಂತಪುರಂ: “ಕಲಿಯಲು ವಯಸ್ಸು ಅಡ್ಡಿಯಲ್ಲ, ಕಲಿಯುವ ಮನಸ್ಸಿದ್ದರೆ ಸಾಕು” ಎಂಬುದಕ್ಕೆ ಜೀವಂತ ಉದಾಹರಣೆಯಾಗಿ ಕೇರಳದ ಕಾರ್ತ್ಯಾಯನಿ ಅಮ್ಮ ಹೊರಹೊಮ್ಮಿದ್ದಾರೆ. ಬಾಲ್ಯದಲ್ಲಿ ಬಡತನದ ಕಾರಣದಿಂದ ಶಾಲೆಯ ಮುಖವನ್ನೇ ಕಾಣದ ಈ ಹಿರಿಯ ಮಹಿಳೆ, 96ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆ ಬರೆದು 100ಕ್ಕೆ 98 ಅಂಕಗಳನ್ನು ಗಳಿಸುವ ಮೂಲಕ ದೇಶದಾದ್ಯಂತ ಶ್ಲಾಘನೆಗೆ ಪಾತ್ರರಾಗಿದ್ದಾರೆ.   ಕೇರಳದ ಅಲಪ್ಪುಳ (Alappuzha) ಜಿಲ್ಲೆಯ ಚೆಪ್ಪಾಡ್ (Cheppad) ಗ್ರಾಮದವರಾದ ಕಾರ್ತ್ಯಾಯನಿ ಅಮ್ಮನವರಿಗೆ ಕುಟುಂಬದ ಬಡತನದ ಕಾರಣ ಬಾಲ್ಯದಲ್ಲಿ ಶಾಲೆಗೆ ಹೋಗಲು ಸಾಧ್ಯವಾಗಿರಲಿಲ್ಲ. ಕೂಲಿ ಹಾಗೂ…

Read More

Solverwp- WordPress Theme and Plugin