ಆಗ್ರಾ: ರೈಲಿನಲ್ಲಿ ಟಿಕೆಟ್ ಕೇಳಿದ ಟಿಟಿಇಗೆ ಪ್ರಯಾಣಿಕನೊಬ್ಬ ಶಾಕ್ ನೀಡಿದ ವಿಲಕ್ಷಣ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಟಿಕೆಟ್ ಕೇಳಿದ್ದಕ್ಕೆ ಪ್ರಯಾಣಿಕನೊಬ್ಬ ಟಿಟಿಇಯನ್ನು ನೇರವಾಗಿ ಶೌಚಾಲಯಕ್ಕೆ ಕರೆದೊಯ್ದು ಒದ್ದೆಯಾಗಿದ್ದ ಟಿಕೆಟ್ ತೋರಿಸಿದ್ದು, ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ರೈಲ್ವೇ ಸುರಕ್ಷತಾ ಪಡೆ (RPF) ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಇಲಾಖೆಯು ರೈಲುಗಳಲ್ಲಿ ವಿಶೇಷ ಟಿಕೆಟ್ ತಪಾಸಣಾ ಅಭಿಯಾನ ಹಮ್ಮಿಕೊಂಡಿದೆ….
ಕವರ್ಧ (ಛತ್ತೀಸ್ಗಢ): ಛತ್ತೀಸ್ಗಢದ ಕವರ್ಧ ಜಿಲ್ಲೆಯ ಹೊಲವೊಂದರಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದ ಶವದ ನಿಗೂಢ ರಹಸ್ಯವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ತನ್ನ ಆಕ್ಷೇಪಾರ್ಹ ವೀಡಿಯೋ ಇಟ್ಟುಕೊಂಡು ನಿರಂತರವಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಪ್ರಿಯಕರನನ್ನು ಮಹಿಳೆಯೊಬ್ಬಳು ಪತಿ ಹಾಗೂ ಮೈದುನನೊಂದಿಗೆ ಸೇರಿ ಭೀಕರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರೂ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಕವರ್ಧ ಜಿಲ್ಲೆಯ ಪಾಂಡಾತರೈ ಪೊಲೀಸ್ ಠಾಣಾ ವ್ಯಾಪ್ತಿಯ ಸೋಂಢಾ ಗ್ರಾಮದ ಹೊಲವೊಂದರಲ್ಲಿ ಇತ್ತೀಚೆಗೆ ಗೋಣಿ ಚೀಲದಲ್ಲಿ ಸುತ್ತಿರುವ ಸ್ಥಿತಿಯಲ್ಲಿ…