ನವದೆಹಲಿ, ಜುಲೈ 18: ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಕಾನೂನುಬದ್ಧ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾರಿ ಮಹತ್ವದ ಹೆಜ್ಜೆಯಿಟ್ಟಿದೆ. ವಂದೇ ಮಾತರಂಗೆ ಅಧಿಕೃತ ಗೌರವ ನೀಡಲು ಹಾಗೂ ಅದಕ್ಕೆ ಕಾನೂನು ರಕ್ಷಣೆ ಕಲ್ಪಿಸಲು ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಪಟ್ಟಿ ಮಾಡಿದ್ದು, ಈ ಮಸೂದೆ ಅಂಗೀಕಾರವಾದರೆ…
ನವದೆಹಲಿ, ಜು. ೧೭: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ಯಾವುದೇ ವ್ಯಕ್ತಿಯ ಭಾರತೀಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದ ಮೇಲ್ಮನವಿ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ನಡೆಸಿತು. ನ್ಯಾಯಪೀಠದಲ್ಲಿ…