ಬೀಜಿಂಗ್: ವಿಶ್ವದ ದೊಡ್ಡಣ್ಣ ಚೀನಾದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಚೀನಾದ ಅತ್ಯಂತ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರದೇಶವಾದ ಶಾಂಕ್ಸಿ ಪ್ರಾಂತ್ಯದ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಜೀವ ದಹನವಾಗಿದ್ದಾರೆ ಎಂದು ಚೀನಾದ ಅಧಿಕೃತ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಗಣಿಯ ಆಳದಲ್ಲಿ ಸಿಲುಕಿರುವ ಇನ್ನುಳಿದ ಕಾರ್ಮಿಕರ ರಕ್ಷಣೆಗಾಗಿ ಸದ್ಯ ಯುದ್ಧೋಪಾದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಲ್ಲಿದ್ದಲು ಗಣಿಯ ತಳಭಾಗದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಈ ಆಕಸ್ಮಿಕ…
ಇಂಟರ್ನೆಟ್ ಜಗತ್ತಿನಲ್ಲಿ ಅಪರಿಚಿತರನ್ನು ಕುರುಡಾಗಿ ನಂಬುವ ಮುನ್ನ ನೂರು ಬಾರಿ ಯೋಚಿಸಬೇಕು ಎಂಬುದಕ್ಕೆ ಸಾಕ್ಷಿಯಾಗಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಸಿದ್ಧ ಮ್ಯಾಟ್ರಿಮೋನಿ ಸೈಟ್ (Shaadi.com) ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ 50 ವರ್ಷದ ರಾಮ್ ಅವತಾರ್ ಎಂಬ ವ್ಯಕ್ತಿ ಅತ್ಯಂತ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಲೈಂಗಿಕ ಸಾಮರ್ಥ್ಯದಲ್ಲಿ ತೃಪ್ತಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಆ ಮಹಿಳೆಯೇ ಪ್ರಿಯಕರನಿಗೆ ವಿಷವಿಟ್ಟು ಕ್ರೂರವಾಗಿ ಹತ್ಯೆ ಮಾಡಿದ್ದಾಳೆ! ಮೃತ ರಾಮ್ ಅವತಾರ್ ಅವರ ಪತ್ನಿ…