ಲುಧಿಯಾನ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಒಂದೇ ಕಾರಣಕ್ಕಾಗಿ ಪಂಜಾಬಿ ಸಂಗೀತ ಲೋಕದ ಉದಯೋನ್ಮುಖ ಗಾಯಕಿ ಇಂದರ್ ಕೌರ್ (ಯಶಿಂದರ್ ಕೌರ್) ಅವರನ್ನು ಬಂದೂಕು ತೋರಿಸಿ ಅಪಹರಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಅಪಹರಣಕ್ಕೊಳಗಾಗಿದ್ದ ಆರು ದಿನಗಳ ಬಳಿಕ, ಲುಧಿಯಾನದ ನೀಲೋ ಕಾಲುವೆಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಪಂಜಾಬ್ನ ಭಾಲೂರ್ ನಿವಾಸಿ ಸುಖ್ವಿಂದರ್ ಸಿಂಗ್, ಗಾಯಕಿ ಇಂದರ್ ಕೌರ್ನನ್ನು ಮದುವೆಯಾಗಲು ಬಯಸಿದ್ದ. ಆದರೆ ಇಂದರ್ ಈ ಪ್ರಸ್ತಾಪವನ್ನು ಕಡಾಖಂಡಿತವಾಗಿ ತಿರಸ್ಕರಿಸಿದ್ದಳು. ಇದೇ ದ್ವೇಷವನ್ನು…
ಕಾನ್ಪುರ: “ಅಮ್ಮಾ, ಇವತ್ತು ಸ್ಕೂಲಿನಲ್ಲಿ ಎಕ್ಸ್ಟ್ರಾ ಕ್ಲಾಸ್ ಇದೆ…” ಎಂದು ಮನೆಯಲ್ಲಿ ಸುಳ್ಳು ಹೇಳಿ, ಶಾಲಾ ಸಮವಸ್ತ್ರದಲ್ಲೇ (School Uniform) ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯೊಬ್ಬರು ಓಯೋ (OYO) ಹೋಟೆಲ್ ರೂಮ್ ಪ್ರವೇಶಿಸಿರುವ ಆಘಾತಕಾರಿ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಇಂದಿನ ಡಿಜಿಟಲ್ ಯುಗದಲ್ಲಿ ಪೋಷಕರ ನಿದ್ದೆಗೆಡಿಸುವಂತಿರುವ ಈ ಘಟನೆ, ಪ್ರತಿಯೊಬ್ಬ ಹೆತ್ತವರಿಗೂ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ. ವರದಿಗಳ ಪ್ರಕಾರ, ಈ ಬೆಚ್ಚಿಬೀಳಿಸುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎನ್ನಲಾಗಿದೆ….