ದೇಶದ ಹೋಟೆಲ್ಗಳು, ರೆಸ್ಟೋರೆಂಟ್ಗಳು ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ತಿಳಿಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಬಳಕೆಯ ಎಲ್ಪಿಜಿ (Commercial LPG) ಸಿಲಿಂಡರ್ಗಳ ಸರಬರಾಜಿನ ಮೇಲಿದ್ದ ಎಲ್ಲಾ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಹಿಂಪಡೆಯಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆ ಸರಪಳಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇಂದು…
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಶ-ವಿದೇಶಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ವಿವಾದ ಭುಗಿಲೆದ್ದಿದೆ. ಮಂದಿರಕ್ಕೆ ಭಕ್ತಿಯಿಂದ ಸಮರ್ಪಿಸಲಾಗಿದ್ದ ಸುಮಾರು 200 ಕೆಜಿ ಬೆಳ್ಳಿ ಇಟ್ಟಿಗೆಗಳಿಗೆ ಯಾವುದೇ ಅಧಿಕೃತ ಲೆಕ್ಕಪತ್ರ ಇಲ್ಲ ಎಂದು ಖ್ಯಾತ ಉದ್ಯಮಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕ್ಯಾಸಲ್ಸ್ ಗ್ರೂಪ್ ಆಫ್ ಕಂಪನೀಸ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ರಾಜು ವಿ. ಮನ್ವಾನಿ ಅವರು ಈ ಕುರಿತು ಧ್ವನಿ ಎತ್ತಿದ್ದು,…