Skip to main content

Police Roundup

ಅಧಿಕೃತ ಆದೇಶಗಳು ಮತ್ತು ಪ್ರಕಟಣೆಗಳು

ಉದ್ಯೋಗಾಂಕ್ಷಿಗಳಿಗೆ ಬಂಪರ್ ಕೊಡುಗೆ: ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬೋಧಕರ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿರುವ ಸರ್ಕಾರ, ಜೂನ್ ತಿಂಗಳಿನಲ್ಲೇ ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.   ​ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಮತ್ತು…

Read More

ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ

ಕುಶಾಲನಗರ: ಮಡಿಕೇರಿ ಸೇರಿದಂತೆ ವಿವಿಧ ತಾಲ್ಲೂಕುಗಳ ಕುಡಿಯುವ ನೀರಿನ ಅಗತ್ಯತೆಗಾಗಿ ಮೇ 9 ರಿಂದ ಮೇ 13 ರವರೆಗೆ ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ನಿವಾಸಿಗಳು ಜಾಗರೂಕರಾಗಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.   ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಹಾರಂಗಿ ಜಲಾಶಯ ಕುಡಿಯುವ ನೀರಿನ ಸಮಿತಿ ಸಭೆಯ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಾರಂಗಿ ಜಲಾಶಯ ಯೋಜನೆಯ ನೀರಾವರಿ ಸಲಹಾ…

Read More

Solverwp- WordPress Theme and Plugin