ಕಲಬುರಗಿ: ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ಸಂದರ್ಭದಲ್ಲೇ ಕಾಲೇಜು ಕಟ್ಟಡದ ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ರಕ್ತದ ಮಡುವಿನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಕಲಬುರಗಿಯಲ್ಲಿ ನಡೆದಿದೆ. ಶಿಥಿಲಗೊಂಡಿದ್ದ ಸರ್ಕಾರಿ ಕಾಲೇಜು ಕಟ್ಟಡದ ಕಳಪೆ ನಿರ್ವಹಣೆಯೇ ಈ ಭೀಕರ ದುರಂತಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ. ತರಗತಿಯಲ್ಲಿ ವಿದ್ಯಾರ್ಥಿನಿಯರು ಎಂದಿನಂತೆ ಶಿಕ್ಷಕರ ಪಾಠ ಆಲಿಸುತ್ತಾ ಕುಳಿತಿದ್ದರು. ಈ ವೇಳೆ ಹಠಾತ್ತನೆ ಮೇಲ್ಛಾವಣಿಯ ಸಿಮೆಂಟ್ ಹಾಗೂ ಕಾಂಕ್ರೀಟ್ ಚೂರುಗಳು ತಲೆಯ…
ಮೈಸೂರು: ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಅಂಟಿರುವ ದೊಡ್ಡ ಪಿಡುಗಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ (CI) ರವಿಶಂಕರ್ ಅವರು ಪ್ರತಿಪಾದಿಸಿದರು. ನಗರದ ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಬಾಲ ಭೋಧಿನಿ ಶಾಲೆ) ಆವರಣದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ ಆಯೋಜಿಸಲಾಗಿದ್ದ ಮಕ್ಕಳ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಈ…