Skip to main content

Police Roundup

ವಿಶೇಷ ವರದಿ

ಮೈಸೂರು ಜಿಲ್ಲಾ ಪೊಲೀಸ್‌ನಿಂದ ‘ಡ್ರಗ್ಸ್ ಫ್ರೀ ಕರ್ನಾಟಕ’ ಅಭಿಯಾನ: ನಂಜನಗೂಡಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ “ಡ್ರಗ್ಸ್ ಫ್ರೀ ಕರ್ನಾಟಕ” ಅಭಿಯಾನದ ಅಂಗವಾಗಿ ಮಾದಕ ವಸ್ತುಗಳ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.   ​ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಚಲನಚಿತ್ರ ನಟ ಧನ್ವೀರ್ ಗೌಡ ಹಾಗೂ ನಟಿ ಅಶ್ವಿನಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಗಂಭೀರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ ಸಂದೇಶ…

Read More

ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಹಲವರಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು: ರಾಷ್ಟ್ರ ರಕ್ಷಣೆಗೆ ಸೈನಿಕ, ಅರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು.   ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ, ಕಾರ್ಗಿಲ್ ವಿಜಯ್ ದಿವಸ್ ಹಾಗೂ ಸಾಂಸ್ಕೃತಿಕ ಸಿಂಚನ-23 ಕಾರ್ಯಕ್ರಮದಲ್ಲಿ ಸಾಧಕ ಪತ್ರಕರ್ತರಿಗೆ ಮಾಧ್ಯಮ…

Read More

Solverwp- WordPress Theme and Plugin