ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ NEET-UG ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಭಾರತದ ಅತಿದೊಡ್ಡ ‘ಜೆನ್ ಝಿ’ (Gen Z) ಯುವ ಸಮೂಹದ ಪ್ರತಿಭಟನೆ ರಾಜಧಾನಿಯಲ್ಲಿ ಭುಗಿಲೆದ್ದಿದೆ. ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿರುವ ಇಂಟರ್ನೆಟ್ ಸೆನ್ಸೇಷನ್, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ಧೀಪ್ಕೇ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಧರಣಿ ಆರಂಭವಾಗಿದೆ. ಕೇವಲ ಆನ್ಲೈನ್ ಮೀಮ್ ಆಗಿ ಆರಂಭಗೊಂಡು, ಈಗ ಬೃಹತ್ ರಾಜಕೀಯ ಆಂದೋಲನವಾಗಿ ರೂಪಾಂತರಗೊಂಡಿರುವ…
ತಾಂಡವಪುರ (ಜೂನ್ 5): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು, ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡ ಹೆಚ್ಚಿಗೆ ಇಂದನ್ ಬಾಬು ಮತ್ತು ಅವರ ತಂಡದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, “ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ಅದರಲ್ಲೂ…