Skip to main content

Police Roundup

ವಿಶೇಷ ವರದಿ

ಲೋಕಾಯುಕ್ತ ಬಲೆಗೆ ಬಿದ್ದ ಕಡೂರು ಮೆಸ್ಕಾಂ ಎಇಇ: ಟಿ.ಸಿ ಅಳವಡಿಕೆಗೆ ₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ!

ಚಿಕ್ಕಮಗಳೂರು: ಹೊಸ ಲೇಔಟ್‌ನಲ್ಲಿ ಟ್ರಾನ್ಸ್‌ಫಾರ್ಮರ್ (ಟಿ.ಸಿ) ನಿರ್ಮಾಣಕ್ಕೆ ಅನುಮತಿ ನೀಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು (ಎಇಇ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ​ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೆಸ್ಕಾಂ ಕಚೇರಿಯ ಎಇಇ ತಿರುಪತಿ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಯಾಗಿದ್ದಾರೆ.   ಸ್ಥಳೀಯ ನಿವಾಸಿ ಲೋಕೇಶ್ ಎಂಬುವವರು ಹೊಸದಾಗಿ ನಿರ್ಮಿಸುತ್ತಿರುವ ಲೇಔಟ್‌ಗೆ ಟಿ.ಸಿ ಅಳವಡಿಸಲು ಅನುಮತಿ ಕೋರಿ ಮೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಎಇಇ ತಿರುಪತಿ…

Read More

ಕೊಳ್ಳೇಗಾಲ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಸ್ಪೀಟ್ ಅಡ್ಡೆ ಮೇಲೆ ದಾಳಿ, ಏಳು ಮಂದಿ ಬಂಧನ- ₹5.08 ಲಕ್ಷ ನಗದು ವಶ!

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆಯೊಂದರ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಸಂತೇಮರಹಳ್ಳಿ ಸಿಪಿಐ ಸಾಗರ್ ಅವರ ನೇತೃತ್ವದ ಪೊಲೀಸ್ ತಂಡ ಈ ಮಿಂಚಿನ ಕಾರ್ಯಾಚರಣೆ ಕೈಗೊಂಡಿದೆ.   ಖಚಿತ ಮಾಹಿತಿ ಮೇರೆಗೆ ಜೂಜಾಟದ ಜಾಗಕ್ಕೆ ಲಗ್ಗೆ ಇಟ್ಟ ಪೊಲೀಸ್ ತಂಡ, ಅಡ್ಡೆಯಲ್ಲಿದ್ದ ಏಳು ಮಂದಿ ಜೂಜುಕೋರರನ್ನು ಜಾಗದಲ್ಲೇ ವಶಕ್ಕೆ ಪಡೆದಿದೆ. ದಾಳಿಯ…

Read More

Solverwp- WordPress Theme and Plugin