Skip to main content

Police Roundup

ವಿಶೇಷ ವರದಿ

ಅಂಬೇಡ್ಕರ್ ಜಯಂತಿ ಸಂಭ್ರಮದಲ್ಲಿ ಸೂತಕ: ಜನರ ಗುಂಪಿಗೆ ನುಗ್ಗಿದ ಕಾರು – 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.   ​ಸಂಭ್ರಮದ ನಡುವೆ ಸುನಾಮಿಯಂತೆ ಬಂದ ಕಾರು: ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅದ್ದೂರಿ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮೆರವಣಿಗೆಯಲ್ಲಿದ್ದ ಜನರ ಗುಂಪಿಗೆ…

Read More

2nd PUC Student: ಫಸ್ಟ್​ ಕ್ಲಾಸ್​​ ಬಂದಿದ್ದರೂ ಸಾಕಾಗಲಿಲ್ಲ, ನೊಂದ ವಿದ್ಯಾರ್ಥಿನಿ: ಆ ಒಂದು ಚಾಲೆಂಜ್​​ನಿಂದಾಗಿ ನೇಣಿಗೆ ಶರಣು

ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿನಿ ಫಸ್ಟ್​ ಕ್ಲಾಸ್​​ ನಲ್ಲಿ ಪಾಸ್​ ಆಗಿದ್ದಾಳೆ. ಆದರೂ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಒಂದು ಚಾಲೆಂಜ್​ನಿಂದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ.   ಹುಬ್ಬಳ್ಳಿ: ಪಿಯುಸಿ ಫಲಿತಾಂಶ (PUC Result) ಬಂದು ಎರಡು ದಿನಗಳು ಕಳೆದಿದೆ. ಇದೀಗ ಫಲಿತಾಂಶದ (Result) ವಿಚಾರವಾಗಿ ಮತ್ತೊಬ್ಬ ವಿದ್ಯಾರ್ಥಿನಿ (Student) ತನ್ನ ಬದುಕನ್ನೇ ಅಂತ್ಯವಾಗಿಸಿಕೊಂಡು ಘಟನೆ ಬೆಳಕಿಗೆ ಬಂದಿದೆ. ಹೌದು, ಹುಬ್ಬಳ್ಳಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಂದ ನಂತರ ತನ್ನ ನಿರೀಕ್ಷೆಗೆ ತಕ್ಕಂತೆ ಬಾರದ…

Read More

Solverwp- WordPress Theme and Plugin