Police Roundup

ವಿಶೇಷ ವರದಿ

ಗಡಿನಾಡು ಚಾಮರಾಜನಗರದಲ್ಲಿ ‘ಜಯದೇವ’ ಸಂಸ್ಥೆಯಿಂದ ವಾರಕ್ಕೊಮ್ಮೆ ಹೃದಯ ತಪಾಸಣೆ: ನಿರ್ದೇಶಕ ಡಾ. ಬಿ. ದಿನೇಶ್

ಮೈಸೂರು: ಗಡಿನಾಡು ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯು ಚಾಮರಾಜನಗರ ವೈದ್ಯಕೀಯ ಕಾಲೇಜು (CIMS) ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ವಾರಕ್ಕೊಮ್ಮೆ ವಿಶೇಷ ಹೃದಯ ತಪಾಸಣಾ ಶಿಬಿರ ನಡೆಸಲು ಚಿಂತನೆ ನಡೆಸಿದೆ ಎಂದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ದಿನೇಶ್ ತಿಳಿಸಿದ್ದಾರೆ.   ​ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಸಣ್ಣದೊಂದು ಹೃದ್ರೋಗ ಘಟಕವನ್ನು (Mini Cardiac Unit) ಪ್ರಾರಂಭಿಸಿ, ಪ್ರತಿ ಸೋಮವಾರ ಅಥವಾ…

Read More

ತಮಿಳುನಾಡು ರಾಜಕೀಯದಲ್ಲಿ ಮಹಾ ಬಿರುಗಾಳಿ: ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಲಿದ್ದಾರಾ ‘ಸಿಂಗಂ’ ಅಣ್ಣಾಮಲೈ?

ಚೆನ್ನೈ: ತಮಿಳುನಾಡು ರಾಜಕೀಯ ರಂಗದಲ್ಲಿ ಸದ್ಯ ಭಾರಿ ಸಂಚಲನವೊಂದು ಸೃಷ್ಟಿಯಾಗಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕಮಲ ಮುಡಿಯಿಂದ ಹೊರಬಂದು, ಹೊಸ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಲಿದ್ದಾರಾ ಎಂಬ ವದಂತಿಗಳು ದಟ್ಟವಾಗಿವೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಹೈಕಮಾಂಡ್ ನಿರ್ಧಾರಗಳು ಹಾಗೂ ಹಿರಿಯ ನಾಯಕರ ಆಂತರಿಕ ನಡವಳಿಕೆಗಳಿಂದ ಬೇಸತ್ತಿರುವ ಅವರು ಬಿಜೆಪಿಗೆ ಗುಡ್‌ಬೈ ಹೇಳಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತು ಜೂನ್ 4 ರಂದು ಮಹತ್ವದ ಘೋಷಣೆ ಹೊರಬೀಳುವ ಸಾಧ್ಯತೆ…

Read More

Solverwp- WordPress Theme and Plugin