Skip to main content

Police Roundup

ವಿಶೇಷ ವರದಿ

ಯುವಜನತೆಯಲ್ಲಿ ಹೆಚ್ಚಿದ ಎಚ್‌ಐವಿ ಭೀತಿ: ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ

ವಿಶೇಷ ವರದಿ: “ನಾವು ಶಾಲಾ-ಕಾಲೇಜುಗಳಲ್ಲಿ ಓದುವ ದಿನಗಳಲ್ಲಿ ಬಿ.ಸಿ.ಜಿ (BCG), ದಡಾರ, ಪೋಲಿಯೋ ವ್ಯಾಕ್ಸಿನ್ ಕೊಡುತ್ತಿದ್ದರು. ಆದರೆ ಕಾಲ ಬದಲಾಗಿದೆ… ಯುವ ಪೀಳಿಗೆ ಆಧುನಿಕತೆಯತ್ತ ಮುಖ ಮಾಡಿದ್ದರೂ, ರೋಗಗಳ ಸ್ವರೂಪವೂ ಬದಲಾಗಿದೆ!” – ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಕವಿ ಸಿದ್ದಲಿಂಗಯ್ಯನವರ “ಯಾರಿಗೆ ಬಂತು, ಎಲ್ಲಿಗೆ ಬಂತು ’47ರ ಸ್ವಾತಂತ್ರ್ಯ?” ಎಂಬ ಸಾಲುಗಳು ನೆನಪಾಗುವಂತಿದೆ.   ​ರಾಜ್ಯದಲ್ಲಿ ದಿನೇ ದಿನೇ ಯುವಜನತೆಯಲ್ಲಿ ಹೆಚ್‌ಐವಿ (HIV) ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯು ಪದವಿ (Degree) ಹಾಗೂ ಎಂಜಿನಿಯರಿಂಗ್ (Engineering)…

Read More

ಧನಗಳ ತಾಣವಾದ ಯಾದಗಿರಿ ಕೇಂದ್ರ ಬಸ್ ನಿಲ್ದಾಣ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಯಾದಗಿರಿ: ನಗರದ ಪ್ರಮುಖ ಸಾರಿಗೆ ಕೇಂದ್ರವಾದ ಯಾದಗಿರಿ ಕೇಂದ್ರ ಬಸ್ ನಿಲ್ದಾಣವು ಇದೀಗ ದನ-ಕರುಗಳ ತಾಣವಾಗಿ ಮಾರ್ಪಟ್ಟಿದ್ದು, ಅಧಿಕಾರಿಗಳ ಘೋರ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ​ಪ್ರತಿದಿನ ಸಾವಿರಾರು ಸಾರ್ವಜನಿಕರು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸಂಚರಿಸುವ ಈ ನಿಲ್ದಾಣದ ಆವರಣದಲ್ಲಿ ಜಾನುವಾರುಗಳು ಮುಕ್ತವಾಗಿ ಅಡ್ಡಾಡುತ್ತಿವೆ. ಬಸ್ ನಿಲ್ದಾಣದ ಒಳಗೆ ಹಾಗೂ ಪ್ಲಾಟ್‌ಫಾರ್ಮ್‌ಗಳ ಬಳಿ ಧನಗಳು ನಿರ್ಭಯವಾಗಿ ಓಡಾಡುತ್ತಿರುವುದರಿಂದ ಪ್ರಯಾಣಿಕರು ಭಯದ ವಾತಾವರಣದಲ್ಲೇ ಪ್ರಯಾಣಿಸುವಂತಾಗಿದೆ. ಅಲ್ಲದೆ, ಧನಗಳು ದಿಢೀರನೆ ಬಸ್‌ಗಳ ಅಡ್ಡ ಬರುವುದರಿಂದ ದೊಡ್ಡ…

Read More

Solverwp- WordPress Theme and Plugin