ನವದೆಹಲಿ: ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ವಯಸ್ಕರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡಬಾರದು ಎಂದು ಮಾನ್ಯ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ, ಘನತೆ ಮತ್ತು ಸ್ವಾಯತ್ತತೆಯ ಹಕ್ಕನ್ನು ಅತ್ಯುನ್ನತ ನ್ಯಾಯಾಲಯವು ಮತ್ತೊಮ್ಮೆ ಎತ್ತಿಹಿಡಿದಿದೆ. ಮಾನವ ಕಳ್ಳಸಾಗಣೆ ಮತ್ತು ಲೈಂಗಿಕ ಶೋಷಣೆಗೆ ಒಳಗಾಗುವವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಸ್ವಯಂಪ್ರೇರಿತವಾಗಿ ಈ ವೃತ್ತಿಯಲ್ಲಿ ತೊಡಗಿರುವ ವಯಸ್ಕರನ್ನು ಪೊಲೀಸರು…
ಆರೂರ್ (ಕೇರಳ): ಹೊಸ ಪುಸ್ತಕ, ಹೊಸ ಸಮವಸ್ತ್ರ ಧರಿಸಿ ಸಡಗರದಿಂದ 8ನೇ ತರಗತಿ ಮೆಟ್ಟಿಲು ಹತ್ತಬೇಕಿದ್ದ 13 ವರ್ಷದ ವಿದ್ಯಾರ್ಥಿನಿಯೊಬ್ಬಳು ಹಾವಿನ ಕಡಿತವನ್ನು ಇರುವೆ ಕಡಿತವೆಂದು ನಿರ್ಲಕ್ಷಿಸಿದ ಕಾರಣ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಧೃತಿಗೆಡಿಸುವ ಘಟನೆ ಕೇರಳದ ಆರೂರ್ನಲ್ಲಿ ನಡೆದಿದೆ. ಆರೂರ್ ಸೇಂಟ್ ಆಗಸ್ಟೀನ್ಸ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ನಿಯಾ ಲೆನಿನ್ (13) ಮೃತಪಟ್ಟ ದುರ್ದೈವಿ. ಹಾವಿನ ವಿಷ ದೇಹಕ್ಕೆ ವ್ಯಾಪಿಸಿ 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿದ ಬಾಲಕಿ ಭಾನುವಾರ ಬೆಳಿಗ್ಗೆ…