Police Roundup

ವಿಶೇಷ ವರದಿ

ರೈಲಿಗೆ ಕಲ್ಲು ತೂರಾಟ ನಡೆಸುತ್ತಿದ್ದ ಮೂವರು ಅಪ್ರಾಪ್ತ ಬಾಲಕರು ಆರ್‌ಪಿಎಫ್ ವಶಕ್ಕೆ: ದಾವಣಗೆರೆ ಪೊಲೀಸರ ಯಶಸ್ವಿ ಕಾರ್ಯಾಚರಣೆ

ದಾವಣಗೆರೆ: ಚಲಿಸುವ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರ ಸುರಕ್ಷತೆಗೆ ಆತಂಕ ಮೂಡಿಸುತ್ತಿದ್ದ ಮೂವರು ಅಪ್ರಾಪ್ತ ಬಾಲಕರನ್ನು ದಾವಣಗೆರೆ ರೈಲ್ವೆ ರಕ್ಷಣಾ ಪಡೆ (RPF) ಯಶಸ್ವಿಯಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ಮಧ್ಯೆ ಇತ್ತೀಚೆಗೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಪಿಎಫ್ ಸಿಬ್ಬಂದಿ ಈ ಪ್ರಮುಖ ಕಾರ್ಯಾಚರಣೆ ನಡೆಸಿದ್ದಾರೆ.   ಕಳೆದ ಮೇ 28, 2026 ರಂದು ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ…

Read More

back-to-back ಚಾಂಪಿಯನ್ ಆರ್‌ಸಿಬಿ: ಸತತ ಎರಡನೇ ಬಾರಿ ಐಪಿಎಲ್ ಮಕುಟ ಮುಡಿಗೇರಿಸಿಕೊಂಡ ಬೆಂಗಳೂರು!

ಅಹಮದಾಬಾದ್: ಕ್ರಿಕೆಟ್ ಪ್ರೇಮಿಗಳ ದಶಕಗಳ ಕಾಯುವಿಕೆಯನ್ನು ಕಳೆದ ವರ್ಷವಷ್ಟೇ ಕೊನೆಗಾಣಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈ ಬಾರಿಯೂ ತನ್ನ ವಿಜಯಯಾತ್ರೆಯನ್ನು ಮುಂದುವರಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 31) ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ಆರ್‌ಸಿಬಿ, ಸತತ ಎರಡನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಚಾಂಪಿಯನ್ ಆಗಿ ಐತಿಹಾಸಿಕ ದಾಖಲೆ ಬರೆದಿದೆ.   ​ಕಳೆದ 2025ರ ಸೀಸನ್‌ನಲ್ಲಿ ಚೊಚ್ಚಲ ಕಪ್…

Read More

Solverwp- WordPress Theme and Plugin