Skip to main content

Police Roundup

ವಿಶೇಷ ವರದಿ

ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಹಲವರಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

ಬೆಂಗಳೂರು: ರಾಷ್ಟ್ರ ರಕ್ಷಣೆಗೆ ಸೈನಿಕ, ಅರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು.   ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ, ಕಾರ್ಗಿಲ್ ವಿಜಯ್ ದಿವಸ್ ಹಾಗೂ ಸಾಂಸ್ಕೃತಿಕ ಸಿಂಚನ-23 ಕಾರ್ಯಕ್ರಮದಲ್ಲಿ ಸಾಧಕ ಪತ್ರಕರ್ತರಿಗೆ ಮಾಧ್ಯಮ…

Read More

ಕಾರ್ಗಿಲ್ ಸ್ತೂಪದಲ್ಲಿ ಹುತಾತ್ಮ ಯೋಧರಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಂದ ಪುಷ್ಪಾಂಜಲಿ ನಮನ

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು (ಜುಲೈ 26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ​ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾಂಜಲಿ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ​ ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು…

Read More

Solverwp- WordPress Theme and Plugin