ವಿಜಯಪುರ: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಭೀಕರ ಕೊಲೆ ಸಂಚು ಅಡಗಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಂಡನ ಸಾವನ್ನು ಸಹಜ ಸಾವು ಎಂದು ಬಿಂಬಿಸಿ ಕೈತೊಳೆದುಕೊಂಡಿದ್ದ ಪತ್ನಿ, ಘಟನೆ ನಡೆದು ಎರಡು ತಿಂಗಳ ಬಳಿಕ ಪ್ರಿಯಕರನೊಂದಿಗೆ ನಡೆಸಿದ್ದ ಮೊಬೈಲ್ ಚಾಟಿಂಗ್ ಆಧಾರದ ಮೇಲೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಮೃತ ವ್ಯಕ್ತಿ: ಅರುಣ್ ಬಡಿಗೇರೆ (ಇಂಡಿ ಪಟ್ಟಣದ ನಿವಾಸಿ) ಘಟನೆ ನಡೆದ ದಿನಾಂಕ: ಮೇ 05 ಆರೋಪಿಗಳು: ಪತ್ನಿ ಭಾಗ್ಯಶ್ರೀ ಹಾಗೂ…
ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೆಪಿಸಿಸಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಭೂತದಹನ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಸ್. ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ…