ಸಿದ್ಧಾಪುರ: ಮಾದಕ ವಸ್ತುಗಳ ಬಳಕೆ, ಅಪ್ರಾಪ್ತ ವಯಸ್ಸಿನ ವಾಹನ ಚಾಲನೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಿದ್ಧಾಪುರ ಪೊಲೀಸ್ ಠಾಣೆಯ ವತಿಯಿಂದ ಮಾಲ್ದಾರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಗೆ ಭೇಟಿ ನೀಡಿದ ಸಿದ್ಧಾಪುರ ಠಾಣೆಯ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾದಿ ತಪ್ಪದಂತೆ ಕಾನೂನಿನ ಚೌಕಟ್ಟನ್ನು ಅರಿಯುವುದು ಅತ್ಯಗತ್ಯ ಎಂದರು. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ಭೀಕರ…
ವಿಜಯಪುರ: ಜಿಲ್ಲೆಯ ಕಗ್ಗೋಡ ಗ್ರಾಮದ ಸಮೀಪ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ರಕ್ತಸ್ರಾವಗೊಂಡು ಮೃತಪಟ್ಟ ದುರ್ದೈವಿಯನ್ನು ವಿನೋದ್ ಗೌಡ ಪಾಟೀಲ್ (೨೮) ಎಂದು ಗುರುತಿಸಲಾಗಿದೆ. ವಿನೋದ್ ಗೌಡ ಅವರು ಚಲಾಯಿಸುತ್ತಿದ್ದ ಕಾರು ಕಗ್ಗೋಡ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಎದುರಿನಿಂದ ಬಂದ ವೇಗದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ…