Skip to main content

Police Roundup

ವಿಶೇಷ ವರದಿ

ಚಾಮುಂಡಿ ಬೆಟ್ಟದಲ್ಲಿ ಆಷಾಢ ವೈಭವ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆಯಿಂದ ಹೈ-ಅಲರ್ಟ್

ಮೈಸೂರು: ಮುಂಬರುವ ಪವಿತ್ರ ಆಷಾಢ ಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುರಕ್ಷಿತ ಹಾಗೂ ಸುಗಮ ದರ್ಶನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ ಅವರು ಇಂದು ಜಂಟಿ ಸ್ಥಳ ಪರಿಶೀಲನೆ ನಡೆಸಿದರು.   ​ಹಿರಿಯ ಪೊಲೀಸ್ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. (KSRTC) ಅಧಿಕಾರಿಗಳು ಹಾಗೂ ಚಾಮುಂಡಿ ಬೆಟ್ಟದ ಪ್ರಾಧಿಕಾರದ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡದೊಂದಿಗೆ ಬೆಟ್ಟಕ್ಕೆ ಭೇಟಿ ನೀಡಿದ ಆಯುಕ್ತರು, ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ…

Read More

ತವರು ಮನೆಯಲ್ಲಿದ್ದ ಪತ್ನಿಯನ್ನು ಕರೆಯಲು ಹೋದ ಪತಿಯ ಕೊಲೆ; ಕೌಟುಂಬಿಕ ಕಲಹಕ್ಕೆ ಭೀಕರ ಅಂತ್ಯ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತವರು ಮನೆಯಲ್ಲಿದ್ದ ಪತ್ನಿಯನ್ನು ವಾಪಸ್ ಕರೆತರಲು ಹೋದ ಪತಿಯ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.   ​ಬಾಬುಸಾಬ್ ಜಮಾದಾರ್ (35) ಕೊಲೆಯಾದ ದುರ್ದೈವಿ ಪತಿ. ಗಲಾಟೆ ವೇಳೆ ತಡೆಯಲು ಬಂದ ಇವರ ಸ್ನೇಹಿತ ಅಪ್ಪಾಲಾಲ ಮಕಾಸಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.   ಮೃತ ಬಾಬುಸಾಬ್ ಜಮಾದಾರ್ ಐದು…

Read More

Solverwp- WordPress Theme and Plugin