ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭೂಮಾಫಿಯಾಗೆ ಜಿಲ್ಲಾಡಳಿತವು ಭರ್ಜರಿ ಶಾಕ್ ನೀಡಿದೆ. ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ಖುದ್ದು ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾಗಿದ್ದ ಬರೋಬ್ಬರಿ 23 ಕೋಟಿ 33 ಲಕ್ಷ ರೂ. ಮೌಲ್ಯದ 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡಗಳು ಭಾನುವಾರ ಏಕಕಾಲದಲ್ಲಿ ತಮ್ಮ…
ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಸದ್ಯ ಅವರು ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿದ್ದಾರೆ. ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಚಿತ್ರತಂಡ ಹಾಗೂ ಕೌಟುಂಬಿಕ ಮೂಲಗಳು ಸ್ಪಷ್ಟಪಡಿಸಿವೆ. ತಮ್ಮ ಮುಂಬರುವ ಬಹುನಿರೀಕ್ಷಿತ “ಬಲರಾಮನ ದಿನಗಳು” ಚಿತ್ರದ ಸರಣಿ ಪ್ರಚಾರ ಕಾರ್ಯಕ್ರಮಗಳಲ್ಲಿ ನಟ ವಿನೋದ್ ಪ್ರಭಾಕರ್ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬಿಡುವಿಲ್ಲದ ಪ್ರಚಾರದ ಕಾರಣದಿಂದಾಗಿ ಅತಿಯಾದ ದಣಿವು ಮತ್ತು ಒತ್ತಡ ಉಂಟಾಗಿ, ಅವರಿಗೆ ಲೋ…