ಬೆಂಗಳೂರು: ರಾಜಧಾನಿಯ ಪೊಲೀಸ್ ಅಧಿಕಾರಿಗಳೊಂದಿಗಿನ ತಮ್ಮ ಮೊದಲ ಸಭೆಯಲ್ಲೇ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಲಾಖೆಯ ಶಿಸ್ತು ಮತ್ತು ಕರ್ತವ್ಯ ಲೋಪದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಕರ್ತವ್ಯದೀಕ್ಷೆ ಮರೆತರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ಗೃಹ ಸಚಿವರು ನೀಡಿದ ಪ್ರಮುಖ ಆದೇಶಗಳು ಮತ್ತು ಎಚ್ಚರಿಕೆಗಳ ವಿವರ ಇಲ್ಲಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಮುನ್ನಡಿ ಬರೆದ ಗೃಹ ಸಚಿವರು, “ಪೊಲೀಸ್ ಸಿಬ್ಬಂದಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯ ಹಾಗೂ ಸವಲತ್ತುಗಳನ್ನು…
ತಿರುವನಂತಪುರ: ‘ಕೇರಳಂ ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಖಜಾನೆ ಖಾಲಿಯಾಗಿದೆ. ಹಿಂದಿನ ಎಲ್ಡಿಎಫ್ ಸರ್ಕಾರದ ಅವಧಿಯ ಅವ್ಯವಸ್ಥಿತ ಆಡಳಿತದಿಂದಾಗಿ ರಾಜ್ಯದ ಮೇಲೆ ಬರೋಬ್ಬರಿ ₹5.07 ಲಕ್ಷ ಕೋಟಿ ಸಾಲದ ಹೊರೆ ಬಿದ್ದಿದೆ’ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಅವರು, ಹಿಂದಿನ ಸರ್ಕಾರದ ಆರ್ಥಿಕ ಶಿಸ್ತಿನ ಕೊರತೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಖಜಾನೆಯಲ್ಲಿ ಸುಮಾರು ₹6 ಸಾವಿರ ಕೋಟಿಯಷ್ಟು ಮೊತ್ತ ಬಾಕಿ ಉಳಿದಿದೆ ಎಂದು…