ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ದಿನ ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿದ್ಯಮಾನಗಳು, ಟ್ರೋಲ್ಗಳು ಹಾಗೂ ಸಚಿವ ಸ್ಥಾನದ ಆಕಾಂಕ್ಷೆಯ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆ ಸಂದರ್ಭದಲ್ಲಿ ಕಾರಿನಲ್ಲಿ ಗಂಭೀರವಾಗಿ ಕುಳಿತಿದ್ದ ದೃಶ್ಯ ವೈರಲ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, “ಅದು…
ಕುಂದಾಪುರ: ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆಗಳು ಹಾಗೂ ನಕಲಿ ಪಾನ್ ಕಾರ್ಡ್ಗಳನ್ನು ಸೃಷ್ಟಿಸಿ, ಉಪನೋಂದಣಾಧಿಕಾರಿಗಳ ಕಚೇರಿಯಲ್ಲೇ ಖೋಟಾ ಸಹಿ ಹಾಕಿ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ವಂಚನೆಯಿಂದ ನೋಂದಣಿ ಮಾಡಿಕೊಂಡಿರುವ ಆಘಾತಕಾರಿ ಹಗರಣವೊಂದು ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪದ ಅಪರಾಧ ಮೊಕದ್ದಮೆ ದಾಖಲಾಗಿದೆ. ಮುಂಬೈನ ದಹಿಸರ್ (ಪಶ್ಚಿಮ) ನಿವಾಸಿ ಸುನೀಲ್ ದೇವ ಪೈ (57) ಎಂಬುವರು ನೀಡಿದ ಅಧಿಕೃತ ದೂರಿನ ಮೇರೆಗೆ…