Skip to main content

Police Roundup

ವಿಶೇಷ ವರದಿ

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ: ಮಹಿಳಾ ಕೈದಿಗಳ ಅಹವಾಲು ಸ್ವೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಕೈದಿಗಳೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಆಲಿಸಿದರು.   ​ಕಾರಾಗೃಹದ ಅಡುಗೆಮನೆ, ಆಹಾರದ ಗುಣಮಟ್ಟ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ವೈದ್ಯಕೀಯ ಹಾಗೂ ಮನೋವೈದ್ಯಕೀಯ ಸೇವೆಗಳು ಮತ್ತು ಮಕ್ಕಳ ಆರೈಕೆ ಕೇಂದ್ರ ಸೇರಿದಂತೆ ಪ್ರಮುಖ ಮೂಲಭೂತ ಸೌಲಭ್ಯಗಳನ್ನು ಅವರು ಖುದ್ದಾಗಿ ಪರಿಶೀಲಿಸಿದರು. ಇದೇ ವೇಳೆ ಕಾರಾಗೃಹದಲ್ಲಿರುವ ಶಾಲೆ ಹಾಗೂ…

Read More

ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಬುನಾದಿ ಅಗೆಯುವಾಗ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ!

ಮಾನ್ವಿ: ಪಟ್ಟಣದ ಐತಿಹಾಸಿಕ ಹಿನ್ನೆಲೆಯುಳ್ಳ ಕಿಲ್ಲಾ ಪ್ರದೇಶದಲ್ಲಿ ಮನೆಯೊಂದರ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಬೃಹತ್ ಪ್ರಮಾಣದ ಪುರಾತನ ತಾಮ್ರದ ನಾಣ್ಯಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.   ​ಮನೆಯ ನಿರ್ಮಾಣ ಕಾಮಗಾರಿಗಾಗಿ ಜಾಗವನ್ನು ಅಗೆಯುತ್ತಿದ್ದಾಗ ಒಟ್ಟು 360 ತಾಮ್ರದ ನಾಣ್ಯಗಳು ದೊರೆತಿವೆ. ಈ ನಾಣ್ಯಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹಗಳಿದ್ದು, ಇವು ಐತಿಹಾಸಿಕ ಕಾಲಘಟ್ಟದಲ್ಲಿ ಚಲಾವಣೆಯಲ್ಲಿದ್ದ ಅಪರೂಪದ ನಾಣ್ಯಗಳಾಗಿರಬಹುದು ಎಂದು ಶಂಕಿಸಲಾಗಿದೆ.   ​ಅಧಿಕಾರಿಗಳ ಭೇಟಿ ಮತ್ತು ವಶ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾನ್ವಿ ತಹಶೀಲ್ದಾರ್…

Read More

Solverwp- WordPress Theme and Plugin