ಹೈದರಾಬಾದ್: ವಿಶ್ವದ ಅತ್ಯಂತ ಎತ್ತರದ ಹಿಮಶಿಖರ ಮೌಂಟ್ ಎವರೆಸ್ಟ್ ಏರುವುದು ಪ್ರತಿಯೊಬ್ಬ ಚಾರಣಿಗರ ಜೀವಮಾನದ ದೊಡ್ಡ ಕನಸು. ಆದರೆ, ಈ ಸಾಹಸದ ಹಾದಿಯಲ್ಲಿ ಒಮ್ಮೆ ಜೀವ ಚೆಲ್ಲಿರೆ, ಆ ಮೃತರ ಶವಗಳನ್ನು ಮರಳಿ ತರುವುದು ಕುಟುಂಬದವರಿಗೆ ಮಾತ್ರವಲ್ಲದೆ ರಕ್ಷಣಾ ತಂಡಕ್ಕೂ ಇಡೀ ವಿಶ್ವದಲ್ಲೇ ಅತ್ಯಂತ ದುಬಾರಿ ಮತ್ತು ಪ್ರಾಣಾಂತಿಕ ಸವಾಲಿನ ಕೆಲಸವಾಗಿದೆ. ಇದೇ ಕಾರಣಕ್ಕೆ, ಇತ್ತೀಚೆಗಷ್ಟೇ ಯಶಸ್ವಿಯಾಗಿ ಎವರೆಸ್ಟ್ ಶಿಖರ ಏರಿ, ಕೆಳಗೆ ಇಳಿಯುವ ವೇಳೆ ದುರದೃಷ್ಟವಶಾತ್ ಮೃತಪಟ್ಟ ಹೈದರಾಬಾದ್ ಮೂಲದ ಪರ್ವತಾರೋಹಿ ಅರುಣ್ ಕುಮಾರ್…
ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬನಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ…