Skip to main content

Police Roundup

ವಿಶೇಷ ವರದಿ

ವೃಷಭಾವತಿ ನದಿಯಲ್ಲಿ ಕಂತೆಕಂತೆ ನೋಟು ಪ್ರತ್ಯಕ್ಷ: ನಿಜವಾದ ಹಣವೆಂದು ಮುಗಿಬಿದ್ದ ಜನರಿಗೆ ಕಾದಿತ್ತು ಶಾಕ್!

ಬೆಂಗಳೂರು: ವೃಷಭಾವತಿ ನದಿಯಲ್ಲಿ ಕಂತೆಕಂತೆ ನೋಟುಗಳು ತೇಲಿ ಬಂದಿದ್ದು, ಅದನ್ನು ನಿಜವಾದ ಹಣವೆಂದು ಭಾವಿಸಿ ಸ್ಥಳೀಯರು ಅಚ್ಚರಿಯಿಂದ ನೋಡಲು ಮುಗಿಬಿದ್ದ ಘಟನೆ ನಡೆದಿದೆ. ಆದರೆ, ಪರಿಶೀಲನೆಯ ನಂತರ ಅವು ಆಟಿಕೆ ನೋಟುಗಳು ಎಂಬ ಸತ್ಯ ಬಯಲಾಗಿದೆ.   ​ನದಿಯಲ್ಲಿ ಕಂತೆಕಂತೆ ನೋಟುಗಳು ಕಂಡುಬಂದ ತಕ್ಷಣ, ಅಪಾರ ಪ್ರಮಾಣದ ನಿಜವಾದ ಹಣ ಇರಬಹುದೆಂದು ಭಾವಿಸಿದ ಸಾರ್ವಜನಿಕರು ಕುತೂಹಲದಿಂದ ಸ್ಥಳಕ್ಕೆ ಧಾವಿಸಿದರು. ವಿಷಯ ತಿಳಿದ ಕೂಡಲೇ ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ​ಶಾಲಾ ಪ್ರಾಜೆಕ್ಟ್…

Read More

ನವವಿವಾಹಿತೆಯ ಭೀಕರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಗಂಡನ ಸ್ನೇಹಿತರೇ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಶಂಕೆ, ಇಬ್ಬರ ಬಂಧನ

ಚಿತ್ರದುರ್ಗ: ಮದುವೆಯಾದ ಸಂಭ್ರಮದ ದಿನವೇ ನವವಿವಾಹಿತೆಯೊಬ್ಬಳು ದಾರುಣವಾಗಿ ಕೊಲೆಯಾದ ಭೀಕರ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವು ಸಿಕ್ಕಿದ್ದು, ಗಂಡನ ಸ್ನೇಹಿತರೇ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.   ​ಚಿತ್ರದುರ್ಗ ಜಿಲ್ಲೆಯ ಎನ್. ಮಹದೇವಪುರ ಬಳಿ ಈ ಘಟನೆ ನಡೆದಿದ್ದು, 20 ವರ್ಷದ ಸುಮಲತ ಕೊಲೆಯಾದ ದುರದೃಷ್ಟಕರ ನವವಿವಾಹಿತೆ. ಮದುವೆಯಾದ ದಿನವೇ ಈಕೆಯ ಮೇಲೆ ಗಂಡನ ಸ್ನೇಹಿತರು ಅತ್ಯಾಚಾರ ಎಸಗಿ, ಬಳಿಕ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಎಸಗಿದ…

Read More

Solverwp- WordPress Theme and Plugin