Police Roundup

ವಿಶೇಷ ವರದಿ

ಸಕಾರಾತ್ಮಕ ಶಕ್ತಿ ತುಂಬುವ ಧಾರ್ಮಿಕ ಶ್ರದ್ಧಾ ಕೇಂದ್ರ: ಕೇರಳದ ಕೊಟ್ಟಿಯೂರು ವೈಶಾಖ ಮಹೋತ್ಸವಕ್ಕೆ ಹರಿದುಬಂದ ಭಕ್ತಸಾಗರ!

ಕಣ್ಣೂರು: ಕೇರಳದ ಶಬರಿಮಲೆ, ಗುರುವಾಯೂರು, ತಳಿಪರಂಬ್‌ನ ರಾಜ ರಾಜೇಶ್ವರಿ ಹಾಗೂ ಪರಶಿನಿಕಡವು ಮುಂತಾದ ಪುಣ್ಯಕ್ಷೇತ್ರಗಳ ಸಾಲಿಗೆ ಇದೀಗ ಕೇರಳದ ಮತ್ತೊಂದು ಪವಿತ್ರ ಕ್ಷೇತ್ರ ‘ಕೊಟ್ಟಿಯೂರು’ ಸೇರ್ಪಡೆಯಾಗಿದೆ. ದೇವರ ಸ್ವಂತ ನಾಡಿನ ಪ್ರಕೃತಿಯ ಮಡಿಲಲ್ಲಿರುವ ಕಣ್ಣೂರು ಜಿಲ್ಲೆಯ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ನಡೆಯುವ ೨೭ ದಿನಗಳ ವೈಶಾಖ ಮಹೋತ್ಸವವು ಕೊಡಗು ಸೇರಿದಂತೆ ಇಡೀ ಕರ್ನಾಟಕದಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಗಡಿ ದಾಟಿ ಭಕ್ತರ ದಂಡೇ ಹರಿದು ಬರುತ್ತಿದೆ.   ​ಕೇರಳ ರಾಜ್ಯದ ಎರಡನೇ ಅತೀ ಶ್ರೀಮಂತ ದೇಗುಲ…

Read More

ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪ್ರವಾಸಿಗರ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ತಕ್ಷಣವೇ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.   ​ಬೆಳ್ಳಂಬೆಳಗ್ಗೆಯೇ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಎನ್‌ಎಂಡಿಸಿ ಚೆಕ್‌ಪೋಸ್ಟ್‌ಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಲ್ಲಿನ ಮೂಲಸೌಕರ್ಯ ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.   ​ಗಿರಿ ಪ್ರದೇಶಗಳಿಗೆ…

Read More

Solverwp- WordPress Theme and Plugin