ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಮೇ 25ರಂದು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪಡೀಲ್ ಬಜಾಲ್ ನಂತೂರು ಬಳಿಯ ನಿವಾಸಿಯಾದ ಮೊಹಮ್ಮದ್ ಇಬ್ರಾಹಿಂ ಸಿನಾನ್ ಅಲಿಯಾಸ್ ಚಿನ್ನು (21) ಬಂಧಿತ ಆರೋಪಿಯಾಗಿದ್ದಾನೆ. ಈತನು ಮೃತ ರೌಡಿಶೀಟರ್ “ಟೊಪ್ಪಿ ನೌಫಾಲ್” ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಮಾರ್ಚ್…
ಬೆಂಗಳೂರು: ಪ್ರಸ್ತುತ ಬೇಸಿಗೆ ರಜೆಯ ಮಜಾದಲ್ಲಿರುವ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸರ್ಕಾರವು 2026-27ನೇ ಸಾಲಿನ ಅಧಿಕೃತ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದೆ. ಈ ಬಾರಿಯ ಶೈಕ್ಷಣಿಕ ಕ್ಯಾಲೆಂಡರ್ನಲ್ಲಿ ವಿದ್ಯಾರ್ಥಿಗಳಿಗೆ ಹಬ್ಬದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷದ ದಸರಾ ಹಬ್ಬಕ್ಕೆ ಸತತ 18 ದಿನಗಳ…