Skip to main content

Police Roundup

ವಿಶೇಷ ವರದಿ

ಬುದ್ಧ, ಅಂಬೇಡ್ಕರ್ ತತ್ವ-ಆದರ್ಶಗಳು ಇಂದಿನ ಪೀಳಿಗೆಗೆ ಅತ್ಯಗತ್ಯ: ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಪ್ರತಿಪಾದನೆ

ಬೆಂಗಳೂರು: ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿದ ಗೌತಮ ಬುದ್ಧ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಕರೆ ನೀಡಿದ್ದಾರೆ.   ​ನಗರದ ನಯನ ಸಭಾಂಗಣದಲ್ಲಿ ‘ಇದು ನಿಮ್ಮ ವಾಹಿನಿ ಕಲಾ ವೇದಿಕೆ’ ವತಿಯಿಂದ ಆಯೋಜಿಸಲಾಗಿದ್ದ ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವ ಮತ್ತು 22ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು….

Read More

ಹಾವೇರಿ ಜಿಲ್ಲೆಯ ಹಳ್ಳಿಗಳ ರಸ್ತೆಗಳ ಗತಿ ಹರೋಹರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ!

ಹಾವೇರಿ: ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳ ಅವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದ ಕೊನೆಯ ಹಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಸಂಚಾರ ದುಸ್ತರವಾಗಿದೆ. ​ಎರಡು ಜಿಲ್ಲೆಗಳ ಪ್ರಮುಖ ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.   ಇತ್ತೀಚೆಗೆ ಸುರಿಯುತ್ತಿರುವ…

Read More

Solverwp- WordPress Theme and Plugin