ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ವರುಣದೇವ ಇದೀಗ ರಾಜ್ಯದಲ್ಲಿ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಕರಾವಳಿ ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮೇಲ್ಮೈ ಸುಳಿಗಳಿ ಉಂಟಾಗಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಇಂದಿಗೆ ಆರೆಂಜ್ ಅಲರ್ಟ್ ಹಾಗೂ ಮುಂದಿನ ಮೂರು ದಿನಗಳ…
ಆರೋಗ್ಯ ಅನ್ನೋದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಆದರೆ ಇಂದಿನ ದಿನಗಳಲ್ಲಿ ಕಾರ್ಪೊರೇಟ್ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಲಾಗದೆ ಬಡವರು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮಾನ್ಯ ಸುಪ್ರೀಂಕೋರ್ಟ್ ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ”ಸರ್ಕಾರದಿಂದ ರಿಯಾಯಿತಿ ದರದಲ್ಲಿ (ಕಡಿಮೆ ಬೆಲೆಗೆ) ಭೂಮಿ ಅಥವಾ ಇತರೆ ಸೌಲಭ್ಯಗಳನ್ನು ಪಡೆದುಕೊಂಡು ನಿರ್ಮಾಣವಾಗಿರುವ ಖಾಸಗಿ ಆಸ್ಪತ್ರೆಗಳು, ಬಡ ರೋಗಿಗಳಿಗೆ ಕಡ್ಡಾಯವಾಗಿ ಉಚಿತ ಚಿಕಿತ್ಸೆ ನೀಡಲೇಬೇಕು. ಇದರಿಂದ ಅವು ಯಾವುದೇ ಕಾರಣಕ್ಕೂ ನುಣುಚಿಕೊಳ್ಳಲು ಸಾಧ್ಯವಿಲ್ಲ” ಎಂದು…