ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಜಗತ್ತಿನಲ್ಲಿ ತೀವ್ರ ಸಂಚಲನ ಸೃಷ್ಟಿಸುತ್ತಿರುವ “ಕಾಕ್ರೋಚ್ ಜನತಾ ಪಾರ್ಟಿ” (Cockroach Janata Party) ಕೇವಲ ನಗುವಿನ ಅಲೆಯಲ್ಲ; ಅದು ಇಂದಿನ ಯುವ ಪೀಳಿಗೆಯ ತೀವ್ರ ಆಕ್ರೋಶ, ನಿರಾಸೆ ಮತ್ತು ಆಧುನಿಕ ಪ್ರತಿಭಟನೆಯ ಪ್ರಬಲ ಪ್ರತಿರೂಪವಾಗಿದೆ. ರಾಜಕೀಯ ವ್ಯವಸ್ಥೆಯು ತಮ್ಮನ್ನು ಸತತವಾಗಿ ಕಡೆಗಣಿಸಿದಾಗ ಮತ್ತು ನಿರುದ್ಯೋಗದ ಸಮಸ್ಯೆಗಳು ಕಣ್ಣೆದುರೇ ಕಾಡಿದಾಗ, ಯುವಸಮುದಾಯ ತಮಗಾದ ಅಪಮಾನವನ್ನೇ ಅತ್ಯಂತ ಶಕ್ತಿಶಾಲಿ ಅಸ್ತ್ರವನ್ನಾಗಿ ಮಾಡಿಕೊಂಡು ಧ್ವನಿ ಎತ್ತುತ್ತಿರುವುದಕ್ಕೆ ಈ ಅಭಿಯಾನ ಸಾಕ್ಷಿಯಾಗಿದೆ. ಪ್ರಸ್ತುತ ಕರ್ನಾಟಕ ರಾಜಕಾರಣದ ಹಿನ್ನೆಲೆಯಲ್ಲಿ ಈ…
ರಾಜಧಾನಿಯ ಜೆ.ಪಿ. ನಗರದ ಬೆಸ್ಕಾಂ (BESCOM) ಕಚೇರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಮನೋಜ್ ಕುಮಾರ್ ಹಾಗೂ ವಿದ್ಯುತ್ ಗುತ್ತಿಗೆದಾರ ಕಂಠರಾಜು ಅವರು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಜಾಣ್ಮೆಯ ಟ್ರ್ಯಾಪ್ಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರರಾದ ರಘುರಾಜ್ ಎಂಬುವವರು ತಾತ್ಕಾಲಿಕವಾಗಿ ಮೀಟರ್ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ (Power Supply) ಮಂಜೂರು ಮಾಡುವಂತೆ ಜೆ.ಪಿ. ನಗರದ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಬೆಸ್ಕಾಂ ಎಇಇ…