ಹೊಸಕೋಟೆ: ಸಾರ್ವಜನಿಕರ ಸುರಕ್ಷತೆ ಹಾಗೂ ಪಟ್ಟಣದಲ್ಲಿ ಸುಗಮ ಸಂಚಾರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯು ವಿಶೇಷ ಜಾಗೃತಿ ಪ್ರಕಟಣೆಯೊಂದನ್ನು ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪೊಲೀಸರು ಕಡಕ್ ಸೂಚನೆ ನೀಡಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ದಂಡದ ಎಚ್ಚರಿಕೆ ನೀಡಿದ್ದಾರೆ. ಮುಖ್ಯವಾಗಿ ಸಾರ್ವಜನಿಕರ ಗಮನಕ್ಕೆ ತರಲಾದ ನಿಯಮ ಹೆಲ್ಮೆಟ್ ರಹಿತ ಚಾಲನೆಗೆ ₹೫೦೦ ದಂಡ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೆ ಬೈಕ್…
ನವದೆಹಲಿ: ಅಂತರರಾಷ್ಟ್ರೀಯ ಮಾದಕ ವಸ್ತು ಸಿಂಡಿಕೇಟ್ಗಳು ಹಾಗೂ ಭಯೋತ್ಪಾದಕ ನಿಧಿ (Terror Funding) ಜಾಲದ ವಿರುದ್ಧ ಭಾರತೀಯ ಭದ್ರತಾ ಪಡೆಗಳು ಮತ್ತು ಮಾದಕ ವಸ್ತು ನಿಯಂತ್ರಣ ಬ್ಯುರೋ (NCB) ಇತಿಹಾಸದಲ್ಲೇ ಅತ್ಯಂತ ಪ್ರಮುಖ ಹಾಗೂ ಅಭೂತಪೂರ್ವ ಯಶಸ್ಸನ್ನು ಸಾಧಿಸಿವೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಅತ್ಯಂತ ಅಪಾಯಕಾರಿ ಹಾಗೂ ಸೈನಿಕರನ್ನು ಕ್ರೂರಿಗಳನ್ನಾಗಿ ಪರಿವರ್ತಿಸುವ ಶಕ್ತಿ ಹೊಂದಿರುವ ‘ಕ್ಯಾಪ್ಟಗನ್’ (Captagon) ಎಂಬ ಮಾದಕ ವಸ್ತುವಿನ ಬೃಹತ್ ಜಾಲವನ್ನು ಭೇದಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ…