Skip to main content

Police Roundup

ರಾಜ್ಯ ಸುದ್ದಿ

ಹಾನಗಲ್: SH-1 ಹೆದ್ದಾರಿ ಅಗೆದು ಪೈಪ್‌ಲೈನ್ ಕಾಮಗಾರಿ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಕಿಡಿ

ಹಾನಗಲ್: ಪಟ್ಟಣದ ಮಧ್ಯಭಾಗದಲ್ಲಿ ತಡಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧೀನದಲ್ಲಿರುವ ರಾಜ್ಯ ಹೆದ್ದಾರಿ (ಎಸ್‌ಎಚ್–1) ರಸ್ತೆಯನ್ನು ಅಗತ್ಯ ಅನುಮತಿಯಿಲ್ಲದೆ ಅಗೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ​ಪಟ್ಟಣದ ಸಾರಿಗೆ ಘಟಕದ ಎದುರು ಸಾಂವಸಗಿ ಗ್ರಾಮದ ಕಡೆಯಿಂದ ಆರಂಭವಾಗಿರುವ ಈ ಕಾಮಗಾರಿಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ರಸ್ತೆ ಮಧ್ಯಭಾಗವನ್ನು ಅಗೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾಮಗಾರಿಯಿಂದಾಗಿ ಸಾರಿಗೆ…

Read More

ನಿವೃತ್ತಿ ಹಣ ಬಿಡುಗಡೆಗೆ 50% ಕಮಿಷನ್: ಜಮಖಂಡಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಜಮಖಂಡಿ / ಬಾಗಲಕೋಟೆ: ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರೊಬ್ಬರಿಗೆ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡಲು ಶೇ. 50 ರಷ್ಟು ಕಮಿಷನ್‌ ಕೇಳಿ, ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.   ​ತಾಲೂಕು ಖಜಾನೆ ಅಧಿಕಾರಿ ಎಸ್‌. ಎಸ್‌ ಬಿರಾದಾರ್ ಹಾಗೂ ಪ್ರಥಮ ದರ್ಜೆ ಸಹಾಯಕ (FDA) ವಿನಾಯಕ್ ಹೊನವಾಡ ಬಂಧಿತ ಅಧಿಕಾರಿಗಳು. ​ ನಿವೃತ್ತ ನೌಕರರೊಬ್ಬರಿಗೆ ಸರ್ಕಾರದಿಂದ ಬರಬೇಕಿದ್ದ 1,42,900 ರೂ. ಹಣವನ್ನು ಬಿಡುಗಡೆ ಮಾಡಲು ಈ ಅಧಿಕಾರಿಗಳು ಕಮಿಷನ್ ಬೇಡಿಕೆ…

Read More

Solverwp- WordPress Theme and Plugin