ಹಾನಗಲ್: ಪಟ್ಟಣದ ಮಧ್ಯಭಾಗದಲ್ಲಿ ತಡಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೈಪ್ಲೈನ್ ಅಳವಡಿಸುವ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧೀನದಲ್ಲಿರುವ ರಾಜ್ಯ ಹೆದ್ದಾರಿ (ಎಸ್ಎಚ್–1) ರಸ್ತೆಯನ್ನು ಅಗತ್ಯ ಅನುಮತಿಯಿಲ್ಲದೆ ಅಗೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಸಾರಿಗೆ ಘಟಕದ ಎದುರು ಸಾಂವಸಗಿ ಗ್ರಾಮದ ಕಡೆಯಿಂದ ಆರಂಭವಾಗಿರುವ ಈ ಕಾಮಗಾರಿಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ರಸ್ತೆ ಮಧ್ಯಭಾಗವನ್ನು ಅಗೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾಮಗಾರಿಯಿಂದಾಗಿ ಸಾರಿಗೆ…
ಜಮಖಂಡಿ / ಬಾಗಲಕೋಟೆ: ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರೊಬ್ಬರಿಗೆ ಬರಬೇಕಿದ್ದ ಹಣವನ್ನು ಬಿಡುಗಡೆ ಮಾಡಲು ಶೇ. 50 ರಷ್ಟು ಕಮಿಷನ್ ಕೇಳಿ, ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲೂಕು ಖಜಾನೆ ಅಧಿಕಾರಿ ಎಸ್. ಎಸ್ ಬಿರಾದಾರ್ ಹಾಗೂ ಪ್ರಥಮ ದರ್ಜೆ ಸಹಾಯಕ (FDA) ವಿನಾಯಕ್ ಹೊನವಾಡ ಬಂಧಿತ ಅಧಿಕಾರಿಗಳು. ನಿವೃತ್ತ ನೌಕರರೊಬ್ಬರಿಗೆ ಸರ್ಕಾರದಿಂದ ಬರಬೇಕಿದ್ದ 1,42,900 ರೂ. ಹಣವನ್ನು ಬಿಡುಗಡೆ ಮಾಡಲು ಈ ಅಧಿಕಾರಿಗಳು ಕಮಿಷನ್ ಬೇಡಿಕೆ…