ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಸಮೀಪವಿರುವ ಡವಳಾರ ಕ್ರಾಸ್ ಹತ್ತಿರ ನಿಂತ ಟ್ರ್ಯಾಕ್ಟರ್ ಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಲಕೇರಿ ತಾಂಡಾ ಗ್ರಾಮದ ಥಾವರು ದೀಪು ಚವ್ಹಾಣ (55) ಎಂದು ಗುರುತಿಸಲಾಗಿದೆ.ಕಲಕೇರಿಯಿಂದ ಗುಬ್ಬೇವಾಡ ಗ್ರಾಮಕ್ಕೆ ಕೆಲಸ ಮಾಡಲು 6ಜನ ಕೂಲಿ ಕಾರ್ಮಿಕರೊಂದಿಗೆ ಟಂಟಂ ವಾಹನ ಮೂಲಕ ಹೋಗುವ ದಾರಿ ಮಧ್ಯೆ ನಿಂತ ಟ್ರಾಕ್ಟರ್ ಗೆ ಗುದ್ದಿದ ಪರಿಣಾಮ ಒಬ್ಬ ಕೂಲಿ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಹಾಗೂ ಹಲವಾರು…
ಬೆಂಗಳೂರು: ರಾಷ್ಟ್ರ ರಕ್ಷಣೆಗೆ ಸೈನಿಕ, ಅರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು. ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ಹಾಗೂ ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ಸ್ ಡೇ, ಪತ್ರಿಕೋದ್ಯಮ ದಿನ, ಕಾರ್ಗಿಲ್ ವಿಜಯ್ ದಿವಸ್ ಹಾಗೂ ಸಾಂಸ್ಕೃತಿಕ ಸಿಂಚನ-23 ಕಾರ್ಯಕ್ರಮದಲ್ಲಿ ಸಾಧಕ ಪತ್ರಕರ್ತರಿಗೆ ಮಾಧ್ಯಮ…