ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಸೌಂದರ್ಯದ ಗನಿಯಂತಿರುವ ‘ಕಬ್ಬಿನಾಲೆ’ಯಂತಹ ಕಡೆಗಳಲ್ಲಿ ಪ್ರವಾಸಿಗರ ಜವಾಬ್ದಾರಿ ರಹಿತ ನಡೆ ಹಾಗೂ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳ ಎಸೆತದಿಂದಾಗಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳುತ್ತಿವೆ. ಕೇವಲ ಕಬ್ಬಿನಾಲೆ ಮಾತ್ರವಲ್ಲದೆ, ಇಡೀ ಮಲೆನಾಡಿನ ಗ್ರಾಮಗಳು ಇಂದು ಅತಿಯಾದ ಪ್ರವಾಸೋದ್ಯಮ ಹಾಗೂ ‘ವೈರಲ್ ಸಂಸ್ಕೃತಿ’ಯಿಂದ ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ಪರಿಸರ ಪ್ರೇಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾಗಾಗಿ ಕಂಟೆಂಟ್ ಕ್ರಿಯೇಟರ್ಗಳು, ವ್ಲಾಗರ್ಗಳು (Vloggers), ಮಳೆ ನಡಿಗೆ (Rain Walkers), ಟ್ರೆಕ್ಕಿಂಗ್ ತಂಡಗಳು,…
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು (ಜುಲೈ 26) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾಂಜಲಿ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು…