ವಿಜಯಪುರ: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲಾಗಿದ್ದ ವ್ಯಕ್ತಿಯ ಸಾವಿನ ಹಿಂದೆ ಭೀಕರ ಕೊಲೆ ಸಂಚು ಅಡಗಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಂಡನ ಸಾವನ್ನು ಸಹಜ ಸಾವು ಎಂದು ಬಿಂಬಿಸಿ ಕೈತೊಳೆದುಕೊಂಡಿದ್ದ ಪತ್ನಿ, ಘಟನೆ ನಡೆದು ಎರಡು ತಿಂಗಳ ಬಳಿಕ ಪ್ರಿಯಕರನೊಂದಿಗೆ ನಡೆಸಿದ್ದ ಮೊಬೈಲ್ ಚಾಟಿಂಗ್ ಆಧಾರದ ಮೇಲೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಮೃತ ವ್ಯಕ್ತಿ: ಅರುಣ್ ಬಡಿಗೇರೆ (ಇಂಡಿ ಪಟ್ಟಣದ ನಿವಾಸಿ) ಘಟನೆ ನಡೆದ ದಿನಾಂಕ: ಮೇ 05 ಆರೋಪಿಗಳು: ಪತ್ನಿ ಭಾಗ್ಯಶ್ರೀ ಹಾಗೂ…
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ (ಹೊಸದುರ್ಗ ಶಾಖಾ ಮಠ) ವತಿಯಿಂದ ನಗರದ ವಿಜಯನಗರದಲ್ಲಿ ಆಯೋಜಿಸಲಾಗಿದ್ದ ‘ಪ್ರತಿಭಾ ಪುರಸ್ಕಾರ–2026’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಭಾಗವಹಿಸಿದರು. ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ‘ಕನಕ ಚೇತನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಅದರೊಂದಿಗೆ, ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ಸಂಸ್ಥೆಯ ಸೇವೆ ಹಾಗೂ ಪುರಸ್ಕಾರ: ಮಠದ…